Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಜಾಹೀರಾತಿಗೆ ಚುನಾವಣಾ ಆಯೋಗ ಬ್ರೇಕ್!

ಕಾಂಗ್ರೆಸ್ ಜಾಹೀರಾತಿಗೆ ಚುನಾವಣಾ ಆಯೋಗ ಬ್ರೇಕ್!
ಬೆಂಗಳೂರು , ಬುಧವಾರ, 2 ಮೇ 2018 (09:47 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಪಕ್ಷದ ಜಾಹೀರಾತೊಂದನ್ನು ವಿವಾದದ ಕಾರಣದಿಂದ ಹಿಂಪಡೆಯಲು ಚುನಾವಣಾ ಆಯೋಗ ಆದೇಶಿಸಿದೆ.

ಈ ಜಾಹೀರಾತಿನಲ್ಲಿ ಯಡಿಯೂರಪ್ಪ ಮತ್ತು ಮೋದಿಯವರನ್ನು ವೈಯಕ್ತಿಕವಾಗಿ ಟೀಕೆ ಮಾಡಲಾಗಿತ್ತು. ಹಾಗೂ ಜಾತಿವಾದಕ್ಕೆ ಉತ್ತೇಜನ ನೀಡಲಾಗಿತ್ತು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಹಿನ್ನಲೆಯಲ್ಲಿ ದೂರು ಪರಿಶೀಲಿಸಿದ ಮುಖ್ಯ ಚುನಾವಣಾಧಿಕಾರಿಗಳು ಕೂಡಲೇ ಜಾಹೀರಾತು ಹಿಂಪಡೆಯಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ!