Webdunia - Bharat's app for daily news and videos

Install App

ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್

Webdunia
ಸೋಮವಾರ, 17 ಏಪ್ರಿಲ್ 2023 (10:02 IST)
ಮಡಿಕೇರಿ : ಚುನಾವಣೆ ಮುಗಿಯುವವರೆಗೂ ಕೊಡಗಿನ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗವು ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಕೊಡಗಿನ ಜನರು ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ಮದ್ಯ ನಿಷೇಧ ನಿರ್ಬಂಧ ಸಡಿಲಿಸಿ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ನೀಡುವಂತೆ ರಾಜ್ಯದ ಎಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ಕೊಟ್ಟಿದ್ದಾರೆ.

ಕೊಡಗಿನಲ್ಲಿ ಮದುವೆ, ನಾಮಕರಣ ಸೇರಿದಂತೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಲು ನಿರ್ಬಂಧ ಹೇರಿದ್ದ ಬಗ್ಗೆ ಚುನಾವಣಾಧಿಕಾರಿಗಳಿಗೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ದೂರು ಸಲ್ಲಿಸಲಾಗಿತ್ತು. ಅಲ್ಲದೇ ಬಿಜೆಪಿಯಿಂದ ಕಿಲನ್ ಗಣಪತಿ ಎಲ್ಲಾ ಸಂಸ್ಥೆಗಳ ಪರವಾಗಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ನಿರ್ಬಂಧ ಸಡಿಲಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ರಾಜಕೀಯ ಪಕ್ಷಗಳಿಂದ ಅಥವಾ ರಾಜಕಾರಣಿಗಳಿಂದ ನಡೆಯುವ ಸಭೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡಬಾರದು. ಉಳಿದಂತೆ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಎಂದಿನಂತೆ ಮದ್ಯ ಸರಬರಾಜಿಗೆ ಅನುಮತಿ ನೀಡಬಹುದು ಎಂದು ಚುನಾವಣಾ ಅಯೋಗವು ಆದೇಶ ಹೊರಡಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments