Webdunia - Bharat's app for daily news and videos

Install App

ಚುನಾವಣಾ ಹೊತ್ತಿನಲ್ಲಿ ಹೋಟೆಲ್ ನಲ್ಲಿ ಡಿಸ್ಕೌಂಟ್ ಕೊಡುವವರಿಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ

Webdunia
ಮಂಗಳವಾರ, 9 ಮೇ 2023 (20:52 IST)
ಚುನಾವಣಾ ಹೊತ್ತಿನಲ್ಲಿ ಹೋಟೆಲ್ ನಲ್ಲಿ ಆಫರ್ ಕೊಡುವುದು ಕಾನೂನು ಅಪರಾಧ ಎಂದು ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಹೋಟೆಲ್ ನಲ್ಲಿ ಉಚಿತ ಊಟದ ವ್ಯವಸ್ಥೆಗೆ  ಚುನಾವಣಾ ಆಯೋಗ ಬ್ರೇಕ್ ಹಾಕಿದೆ.ನಾಳೆ ಮತದಾನ ಮಾಡಿದವರಿಗೆ ಉಚಿತ ಊಟ ಹಾಗೂ ಸಿನಿಮಾ ಟಿಕೇಟ್ ಕೊಡುವುದಾಗಿ ಆಫರ್ ನೀಡಿದ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗದಿಂದ ಶಾಕ್ ನೀಡಿದೆ. ಆಯೋಗಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಉಚಿತ ಊಟ,ತಿಂಡಿ,ಸಿನೆಮಾ ಟಿಕೇಟ್ ಗೆ ಚುನಾವಣಾ ಅಧಿಕಾರಿ ಬ್ರೇಕ್ ಹಾಕಿದ್ದರೆ.ಹೋಟೆಲ್‌ ಮಾಲೀಕರು ಉಚಿತ. ಊಟ ಹಾಗೂ ತಿಂಡಿ ವ್ಯವಸ್ಥೆ ಯಿಂದ ಅವರ ಸ್ವಾರ್ಥ ಅಡಗಿದೆ ಎಂದು ಅನುಮಾನ ವ್ಯಕ್ತವಾಗಿದ್ದು, ಹೊಟೇಲ್ ಮಾಲೀಕರು ಚುನಾವಣೆಯನ್ನ  ಬಂಡವಾಳ ಮಾಡಿಕೊಂಡಿದ್ದಾರೆ.ಈ ಹಿನ್ನಲೆಯಲ್ಲಿ ಎಲ್ಲಾ ಆಫರ್ ಗೆ  ಚುನಾವಣಾ ಆಯೋಗ ಬ್ರೇಕ್ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments