Webdunia - Bharat's app for daily news and videos

Install App

ಚುನಾವಣಾ ಹೊತ್ತಿನಲ್ಲಿ ಹೋಟೆಲ್ ನಲ್ಲಿ ಡಿಸ್ಕೌಂಟ್ ಕೊಡುವವರಿಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ

Webdunia
ಮಂಗಳವಾರ, 9 ಮೇ 2023 (20:52 IST)
ಚುನಾವಣಾ ಹೊತ್ತಿನಲ್ಲಿ ಹೋಟೆಲ್ ನಲ್ಲಿ ಆಫರ್ ಕೊಡುವುದು ಕಾನೂನು ಅಪರಾಧ ಎಂದು ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಹೋಟೆಲ್ ನಲ್ಲಿ ಉಚಿತ ಊಟದ ವ್ಯವಸ್ಥೆಗೆ  ಚುನಾವಣಾ ಆಯೋಗ ಬ್ರೇಕ್ ಹಾಕಿದೆ.ನಾಳೆ ಮತದಾನ ಮಾಡಿದವರಿಗೆ ಉಚಿತ ಊಟ ಹಾಗೂ ಸಿನಿಮಾ ಟಿಕೇಟ್ ಕೊಡುವುದಾಗಿ ಆಫರ್ ನೀಡಿದ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗದಿಂದ ಶಾಕ್ ನೀಡಿದೆ. ಆಯೋಗಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಉಚಿತ ಊಟ,ತಿಂಡಿ,ಸಿನೆಮಾ ಟಿಕೇಟ್ ಗೆ ಚುನಾವಣಾ ಅಧಿಕಾರಿ ಬ್ರೇಕ್ ಹಾಕಿದ್ದರೆ.ಹೋಟೆಲ್‌ ಮಾಲೀಕರು ಉಚಿತ. ಊಟ ಹಾಗೂ ತಿಂಡಿ ವ್ಯವಸ್ಥೆ ಯಿಂದ ಅವರ ಸ್ವಾರ್ಥ ಅಡಗಿದೆ ಎಂದು ಅನುಮಾನ ವ್ಯಕ್ತವಾಗಿದ್ದು, ಹೊಟೇಲ್ ಮಾಲೀಕರು ಚುನಾವಣೆಯನ್ನ  ಬಂಡವಾಳ ಮಾಡಿಕೊಂಡಿದ್ದಾರೆ.ಈ ಹಿನ್ನಲೆಯಲ್ಲಿ ಎಲ್ಲಾ ಆಫರ್ ಗೆ  ಚುನಾವಣಾ ಆಯೋಗ ಬ್ರೇಕ್ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments