Webdunia - Bharat's app for daily news and videos

Install App

ರಾಜ್ಯಕ್ಕೆ ಚುನಾವಣಾ ಆಯೋಗ ಭೇಟಿ - ವಿವಿಧ ಪಕ್ಷಗಳ ಜೊತೆ ಸಭೆ

Webdunia
ಶನಿವಾರ, 11 ಮಾರ್ಚ್ 2023 (15:49 IST)
ಕರ್ನಾಟಕ ಅಸೆಂಬ್ಲಿ ಎಲೆಕ್ಷನ್​​ಗೆ ಆಯೋಗ ತಯಾರಿ ನಡೆದಿದೆ. ಚುನಾವಣಾ ಆಯೋಗದಿಂದ ಇಂದು ಮಹತ್ವದ ಸಭೆ ನಡೆಸಲಾಗಿದೆ...ಅಸೆಂಬ್ಲಿ ಎಲೆಕ್ಷನ್​​​​ ಡೇಟ್​ ಫಿಕ್ಸ್​ಗೆಈಗಾಗಲೇ ಚುನಾವಣಾ ಆಯೋಗ ತಯಾರಿ ಮಾಡಿದ್ದು, ಮುಖ್ಯ ಚುನಾವಣಾ ಆಯುಕ್ತರ ತಂಡದಿಂದ ಇಂದು ಮಹತ್ವದ ಮೀಟಿಂಗ್​​ ನಡೆಸಲಾಗಿದೆ . ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಜತೆ ವಿಕಾಸ ಸೌಧ ದಲ್ಲಿ ಇಂದು ಮಧ್ಯಾಹ್ನ 2.30ರಿಂದ ಸಂಜೆ 5:30 ರವರೆಗೆ ಒನ್​​ ಟು ಒನ್​​​​​​​ ಸಭೆ ಮಾಡಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಸಲಹೆ, ಅಭಿಪ್ರಾಯ ಸಂಗ್ರಹ ಮಾಡಿದೆ.ಇನ್ನೂ ಮಾರ್ಚ್​ 10 ರಂದು ಜಿಲ್ಲಾ ಚುನಾವಣಾಧಿಕಾರಿಗಳ ಜತೆ ಪೂರ್ವಭಾವಿ ಸಭೆ ಮಾಡಿ, ಮಾರ್ಚ್​ 11ರಂದೂ ಕರ್ನಾಟಕದಲ್ಲೇ ಜಾಗೃತಿ ಕಾರ್ಯಕ್ರಮ ಮೂಡಿಸುತ್ತದೆ. ಮಾರ್ಚ್​ ಅಂತ್ಯದ ವೇಳೆಗೆ ಚುನಾವಣಾ ಅಧಿಸೂಚನೆ ಫಿಕ್ಸ್​ ಆಗಲಿದೆ. ಏಪ್ರಿಲ್​​​​ ಮೂರನೇ ವಾರ ಅಥವಾ 4ನೇ ವಾರದಲ್ಲಿ ಎಲೆಕ್ಷನ್​​​​ ನಡೆಯಲಿದ್ದು, ಆಯೋಗ ನಾಳೆಯೇ ಎಲೆಕ್ಷನ್​​ ಮುಹೂರ್ತ ಡಿಸೈಡ್ ಮಾಡಲಿದೆ. ಕರ್ನಾಟಕದಿಂದ ವಾಪಸ್​ ಆದ ತಕ್ಷಣೆ ಡೇಟ್​ ಅನೌನ್ಸ್ ಸಾಧ್ಯತೆಗಳಿವೆ ಎಂಬುದು ತಿಳಿದು ಬಂದಿದೆ ಇನ್ನೂ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ತಂಡ,  ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್‌ ಸಾಥ್​​​,  ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments