Webdunia - Bharat's app for daily news and videos

Install App

ರಾಜ್ಯಕ್ಕೆ ಚುನಾವಣಾ ಆಯೋಗ ಭೇಟಿ - ವಿವಿಧ ಪಕ್ಷಗಳ ಜೊತೆ ಸಭೆ

Webdunia
ಶನಿವಾರ, 11 ಮಾರ್ಚ್ 2023 (15:49 IST)
ಕರ್ನಾಟಕ ಅಸೆಂಬ್ಲಿ ಎಲೆಕ್ಷನ್​​ಗೆ ಆಯೋಗ ತಯಾರಿ ನಡೆದಿದೆ. ಚುನಾವಣಾ ಆಯೋಗದಿಂದ ಇಂದು ಮಹತ್ವದ ಸಭೆ ನಡೆಸಲಾಗಿದೆ...ಅಸೆಂಬ್ಲಿ ಎಲೆಕ್ಷನ್​​​​ ಡೇಟ್​ ಫಿಕ್ಸ್​ಗೆಈಗಾಗಲೇ ಚುನಾವಣಾ ಆಯೋಗ ತಯಾರಿ ಮಾಡಿದ್ದು, ಮುಖ್ಯ ಚುನಾವಣಾ ಆಯುಕ್ತರ ತಂಡದಿಂದ ಇಂದು ಮಹತ್ವದ ಮೀಟಿಂಗ್​​ ನಡೆಸಲಾಗಿದೆ . ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಜತೆ ವಿಕಾಸ ಸೌಧ ದಲ್ಲಿ ಇಂದು ಮಧ್ಯಾಹ್ನ 2.30ರಿಂದ ಸಂಜೆ 5:30 ರವರೆಗೆ ಒನ್​​ ಟು ಒನ್​​​​​​​ ಸಭೆ ಮಾಡಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಸಲಹೆ, ಅಭಿಪ್ರಾಯ ಸಂಗ್ರಹ ಮಾಡಿದೆ.ಇನ್ನೂ ಮಾರ್ಚ್​ 10 ರಂದು ಜಿಲ್ಲಾ ಚುನಾವಣಾಧಿಕಾರಿಗಳ ಜತೆ ಪೂರ್ವಭಾವಿ ಸಭೆ ಮಾಡಿ, ಮಾರ್ಚ್​ 11ರಂದೂ ಕರ್ನಾಟಕದಲ್ಲೇ ಜಾಗೃತಿ ಕಾರ್ಯಕ್ರಮ ಮೂಡಿಸುತ್ತದೆ. ಮಾರ್ಚ್​ ಅಂತ್ಯದ ವೇಳೆಗೆ ಚುನಾವಣಾ ಅಧಿಸೂಚನೆ ಫಿಕ್ಸ್​ ಆಗಲಿದೆ. ಏಪ್ರಿಲ್​​​​ ಮೂರನೇ ವಾರ ಅಥವಾ 4ನೇ ವಾರದಲ್ಲಿ ಎಲೆಕ್ಷನ್​​​​ ನಡೆಯಲಿದ್ದು, ಆಯೋಗ ನಾಳೆಯೇ ಎಲೆಕ್ಷನ್​​ ಮುಹೂರ್ತ ಡಿಸೈಡ್ ಮಾಡಲಿದೆ. ಕರ್ನಾಟಕದಿಂದ ವಾಪಸ್​ ಆದ ತಕ್ಷಣೆ ಡೇಟ್​ ಅನೌನ್ಸ್ ಸಾಧ್ಯತೆಗಳಿವೆ ಎಂಬುದು ತಿಳಿದು ಬಂದಿದೆ ಇನ್ನೂ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ತಂಡ,  ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್‌ ಸಾಥ್​​​,  ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments