Webdunia - Bharat's app for daily news and videos

Install App

ರಾಜ್ಯಕ್ಕೆ ಚುನಾವಣಾ ಆಯೋಗ ಭೇಟಿ - ವಿವಿಧ ಪಕ್ಷಗಳ ಜೊತೆ ಸಭೆ

Webdunia
ಶನಿವಾರ, 11 ಮಾರ್ಚ್ 2023 (15:49 IST)
ಕರ್ನಾಟಕ ಅಸೆಂಬ್ಲಿ ಎಲೆಕ್ಷನ್​​ಗೆ ಆಯೋಗ ತಯಾರಿ ನಡೆದಿದೆ. ಚುನಾವಣಾ ಆಯೋಗದಿಂದ ಇಂದು ಮಹತ್ವದ ಸಭೆ ನಡೆಸಲಾಗಿದೆ...ಅಸೆಂಬ್ಲಿ ಎಲೆಕ್ಷನ್​​​​ ಡೇಟ್​ ಫಿಕ್ಸ್​ಗೆಈಗಾಗಲೇ ಚುನಾವಣಾ ಆಯೋಗ ತಯಾರಿ ಮಾಡಿದ್ದು, ಮುಖ್ಯ ಚುನಾವಣಾ ಆಯುಕ್ತರ ತಂಡದಿಂದ ಇಂದು ಮಹತ್ವದ ಮೀಟಿಂಗ್​​ ನಡೆಸಲಾಗಿದೆ . ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಜತೆ ವಿಕಾಸ ಸೌಧ ದಲ್ಲಿ ಇಂದು ಮಧ್ಯಾಹ್ನ 2.30ರಿಂದ ಸಂಜೆ 5:30 ರವರೆಗೆ ಒನ್​​ ಟು ಒನ್​​​​​​​ ಸಭೆ ಮಾಡಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಸಲಹೆ, ಅಭಿಪ್ರಾಯ ಸಂಗ್ರಹ ಮಾಡಿದೆ.ಇನ್ನೂ ಮಾರ್ಚ್​ 10 ರಂದು ಜಿಲ್ಲಾ ಚುನಾವಣಾಧಿಕಾರಿಗಳ ಜತೆ ಪೂರ್ವಭಾವಿ ಸಭೆ ಮಾಡಿ, ಮಾರ್ಚ್​ 11ರಂದೂ ಕರ್ನಾಟಕದಲ್ಲೇ ಜಾಗೃತಿ ಕಾರ್ಯಕ್ರಮ ಮೂಡಿಸುತ್ತದೆ. ಮಾರ್ಚ್​ ಅಂತ್ಯದ ವೇಳೆಗೆ ಚುನಾವಣಾ ಅಧಿಸೂಚನೆ ಫಿಕ್ಸ್​ ಆಗಲಿದೆ. ಏಪ್ರಿಲ್​​​​ ಮೂರನೇ ವಾರ ಅಥವಾ 4ನೇ ವಾರದಲ್ಲಿ ಎಲೆಕ್ಷನ್​​​​ ನಡೆಯಲಿದ್ದು, ಆಯೋಗ ನಾಳೆಯೇ ಎಲೆಕ್ಷನ್​​ ಮುಹೂರ್ತ ಡಿಸೈಡ್ ಮಾಡಲಿದೆ. ಕರ್ನಾಟಕದಿಂದ ವಾಪಸ್​ ಆದ ತಕ್ಷಣೆ ಡೇಟ್​ ಅನೌನ್ಸ್ ಸಾಧ್ಯತೆಗಳಿವೆ ಎಂಬುದು ತಿಳಿದು ಬಂದಿದೆ ಇನ್ನೂ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ತಂಡ,  ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್‌ ಸಾಥ್​​​,  ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments