Webdunia - Bharat's app for daily news and videos

Install App

ಚುನಾವಣೆ ಕರ್ತವ್ಯ: ಬಾಡಿಗೆ ಹಣ ಬಂದೇ ಇಲ್ಲ

Webdunia
ಬುಧವಾರ, 3 ಅಕ್ಟೋಬರ್ 2018 (16:49 IST)
ವಿಧಾನಸಭೆ ಚುನಾವಣೆಯಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದೆ. ಸರಕಾರ ಆಡಳಿತ ಶುರುವಾಗಿ ತಿಂಗಳುಗಳೇ ಕಳೆದರೂ ಬಾಡಿಗೆ ಹಣಕ್ಕಾಗಿ ಪರದಾಟ ಮಾತ್ರ ನಿಂತಿಲ್ಲ.

ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ವಾಹನಗಳ ಬಾಡಿಗೆ ಐದಾರು ತಿಂಗಳಾದರೂ ಬಂದಿಲ್ಲ. ಐದು ತಿಂಗಳಾದ್ರು ಹಣ ನೀಡದ ಜಿಲ್ಲಾಡಳಿತದ ಕ್ರಮದಿಂದ ವಾಹನಗಳ ಮಾಲೀಕರು ಪರಿತಪಿಸುತ್ತಿದ್ದಾರೆ.

ಹಣಕ್ಕಾಗಿ ಖಾಸಗಿ ವಾಹನ ಮಾಲಿಕರು ಅಂಗಲಾಚಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಕರ್ತವ್ಯಕ್ಕೆ ನೀಡಿದ ವಾಹನಗಳ ಬಾಡಿಗೆ ಬಂದಿಲ್ಲ. ತಾಲೂಕ ಕಚೇರಿಗೆ ಅಲೆದು ಅಲೆದು ಸುಸ್ತಾದ ವಾಹನ ಮಾಲಿಕರು ಇದೀಗ ತಮಗೆ ಬಾಡಿಗೆ ಬೇಕು ಅಂತಿದ್ದಾರೆ.

ಸುಮಾರು ಹತ್ತು ಲಕ್ಷ ಹಣ ಬಾಡಿಗೆ ನೀಡಬೇಕಿದ್ದ ಜಿಲ್ಲಾಡಳಿತ ಇನ್ಯಾವ ಕ್ರಮ ಕೈಗೊಳ್ಳುತ್ತದೆ. ಯಾವಾಗ ವಾಹನಗಳ ಬಾಡಿಗೆ ನೀಡುತ್ತದೆ ಎನ್ನುವುದನ್ನು ನೋಡಬೇಕು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments