Webdunia - Bharat's app for daily news and videos

Install App

ಚುನಾವಣೆ ಕರ್ತವ್ಯ: ಬಾಡಿಗೆ ಹಣ ಬಂದೇ ಇಲ್ಲ

Webdunia
ಬುಧವಾರ, 3 ಅಕ್ಟೋಬರ್ 2018 (16:49 IST)
ವಿಧಾನಸಭೆ ಚುನಾವಣೆಯಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದೆ. ಸರಕಾರ ಆಡಳಿತ ಶುರುವಾಗಿ ತಿಂಗಳುಗಳೇ ಕಳೆದರೂ ಬಾಡಿಗೆ ಹಣಕ್ಕಾಗಿ ಪರದಾಟ ಮಾತ್ರ ನಿಂತಿಲ್ಲ.

ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ವಾಹನಗಳ ಬಾಡಿಗೆ ಐದಾರು ತಿಂಗಳಾದರೂ ಬಂದಿಲ್ಲ. ಐದು ತಿಂಗಳಾದ್ರು ಹಣ ನೀಡದ ಜಿಲ್ಲಾಡಳಿತದ ಕ್ರಮದಿಂದ ವಾಹನಗಳ ಮಾಲೀಕರು ಪರಿತಪಿಸುತ್ತಿದ್ದಾರೆ.

ಹಣಕ್ಕಾಗಿ ಖಾಸಗಿ ವಾಹನ ಮಾಲಿಕರು ಅಂಗಲಾಚಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಕರ್ತವ್ಯಕ್ಕೆ ನೀಡಿದ ವಾಹನಗಳ ಬಾಡಿಗೆ ಬಂದಿಲ್ಲ. ತಾಲೂಕ ಕಚೇರಿಗೆ ಅಲೆದು ಅಲೆದು ಸುಸ್ತಾದ ವಾಹನ ಮಾಲಿಕರು ಇದೀಗ ತಮಗೆ ಬಾಡಿಗೆ ಬೇಕು ಅಂತಿದ್ದಾರೆ.

ಸುಮಾರು ಹತ್ತು ಲಕ್ಷ ಹಣ ಬಾಡಿಗೆ ನೀಡಬೇಕಿದ್ದ ಜಿಲ್ಲಾಡಳಿತ ಇನ್ಯಾವ ಕ್ರಮ ಕೈಗೊಳ್ಳುತ್ತದೆ. ಯಾವಾಗ ವಾಹನಗಳ ಬಾಡಿಗೆ ನೀಡುತ್ತದೆ ಎನ್ನುವುದನ್ನು ನೋಡಬೇಕು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments