Webdunia - Bharat's app for daily news and videos

Install App

ಮೇಲ್ಮನೆ ಉಪ ಸಭಾಪತಿ ಚುನಾವಣೆ: ಯಾರಿಗೆ ಒಳಿಯಲಿದೆ ಸ್ಥಾನ ?

Webdunia
ಶುಕ್ರವಾರ, 31 ಜುಲೈ 2015 (11:36 IST)
ರಾಜ್ಯದ ಮೇಲ್ಮನೆಯಾದ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಉಪ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. 
 
ಮರಿತಿಬ್ಬೇಗೌಡ ಅವರು ಇಂದು ಸದನದ ಮುಖ್ಯ ಕಾರ್ಯದರ್ಶಿ ಅವರಿಗೆ ತಮ್ಮ ನಾಮಪತ್ರವನ್ನು ಸ್ಲಲಿಸಿದ್ದು, ಈ ವೇಳೆ ಪರಿಷತ್‌ನ ವಿರೋಧ ಪಕ್ಷದ ನಾಯಕ, ಬಿಜೆಪಿ ಸದಸ್ಯ ಕೆ.ಎಸ್.ಈಶ್ವರಪ್ಪ ಅವರು ಸಾಥ್ ನೀಡಿದ್ದರು. ಬಿಜೆಪಿಯು ಜೆಡಿಎಸ್‌ನೊಂದಿಗೆ ಕೈ ಜೋಡಿಸಿರುವ ಕಾರಣ ಬಿಜೆಪಿಯಿಂದ ಯಾವುದೇ ಅಭ್ಯರ್ಥಿ ಕಣಕ್ಕಿಳಿದಿಲ್ಲ. 
 
ಇನ್ನು ಮೂಲಗಳ ಪ್ರಕಾರ, ಕಾಂಗ್ರೆಸ್ ಸದಸ್ಯ ಧರ್ಮಸೇನಾ ಅವರೂ ನಾಮಪತ್ರವನ್ನು ಸಲ್ಲಿಸುತ್ತಾರೆ ಎಂದು ಹೇಳಲಾಗಿದ್ದು, ಒಂದು ವೇಳೆ ಸಲ್ಲಿಸಿದಲ್ಲಿ ಚುನಾವಣೆಯಲ್ಲಿ ಯಾರು ಜಯ ಸಾಧಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
 
ಇನ್ನು ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 12.30ರ ವರೆಗೆ ಅವಕಾಶವಿದೆ. ಒಂದು ವೇಳೆ ಧರ್ಮಸೇನಾ ನಾಮಪತ್ರ ಸಲ್ಲಿಸಿಲ್ಲ ಎಂದಾದಲ್ಲಿ ಮರಿತಿಬ್ಬೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments