Webdunia - Bharat's app for daily news and videos

Install App

ಚುನಾವಣೆ : ಮಂಡ್ಯ ಗೆಲ್ಲಲು ಬಿಜೆಪಿಯಿಂದ ಹಿಂದುತ್ವದ ಅಜೆಂಡಾ

Webdunia
ಶನಿವಾರ, 7 ಜನವರಿ 2023 (12:54 IST)
ಮಂಡ್ಯ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಅಧಿಕ ಕ್ಷೇತ್ರಗಳಲ್ಲಿ ಶತಾಯಗತಾಯ ಗೆಲುವು ಸಾಧಿಸಬೇಕೆಂದು ಪ್ಲಾನ್ ಹಾಕಿಕೊಂಡಿರುವ ಬಿಜೆಪಿ ಮಂಡ್ಯ ಗೆಲ್ಲಲು ಹಿಂದುತ್ವದ ಅಜೆಂಡಾ ಹಿಡಿದು ಹೊರಟಿದೆ.

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ ಮೂಲಕ ಚುನಾವಣೆಯ ರಂಗು ಹೆಚ್ಚಿಸಲು ಮುಂದಾಗಿದೆ. ಹೌದು. ಇಷ್ಟು ದಿನಗಳ ಕಾಲ ಜಾಮಿಯಾ ಮಸೀದಿಯಲ್ಲ ಅದು ಹನುಮನ ಮಂದಿರ ಎಂದು ಹಿಂದೂಪರ ಸಂಘಟನೆಗಳು ಹೋರಾಟ ಮಾಡುತ್ತಿದ್ದವು.

ಈ ವೇಳೆ ರಾಜ್ಯ ಬಿಜೆಪಿ ಈ ಬಗ್ಗೆ ತುಟಿ ಬಿಚ್ಚದೆ ಮೌನ ವಹಿಸಿತ್ತು. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಮಂಡ್ಯದ ಎಲ್ಲಾ ಬಿಜೆಪಿ ಕಾರ್ಯಕ್ರಮಗಳಲ್ಲೂ ಜಾಮಿಯಾ ಮಸೀದಿಯ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments