Webdunia - Bharat's app for daily news and videos

Install App

ಎಲೆಕ್ಷನ್ ಹೈವೋಲ್ಟೇಜ್ ಇಂಡಿಯಾ ಥರ ಆಗಿದೆಯಂತೆ..!

Webdunia
ಶನಿವಾರ, 30 ಮಾರ್ಚ್ 2019 (14:51 IST)
ಚುನಾವಣೆಯನ್ನು ಯಾರೂ ಪರಸನಲ್ ಆಗಿ ತಗೋಬಾರದು. ಮಂಡ್ಯದಲ್ಲಿ ಪ್ರಚಾರ ಭರಾಟೆ ಜೋರಾಗಿದೆ. ಮಂಡ್ಯ ಅಂದ್ರೆ ಇಂಡಿಯಾ ಥರ ಆಗಿದೆ. ಹೀಗಂತ ಜೆಡಿಎಸ್ ಹಿರಿಯ ಮುಖಂಡ ಹೇಳಿದ್ದಾರೆ.

ಮಂಡ್ಯದಲ್ಲಿ ವಯಕ್ತಿಕ ಟೀಕೆಗಳು ನಡೆಯುತ್ತಿವೆ. ಅದಕ್ಕೆ ಏನು ಮಾಡೋಕೆ ಆಗೊಲ್ಲ. ಪರಸನಲ್ ಆಗಿ ತಗೊಂಡ್ರೆ ಯಾವುದೇ ಪ್ರಯೋಜನ ಇಲ್ಲ. ಸಿಎಂ ಹೆಚ್ಚು ಪರಸನಲ್ ಆಗಿ ತಗೊಂಡಿಲ್ಲ. ಸಿಎಂ ಮಗ ಅನ್ನೋದಕ್ಕೆ ನಿಮಗೆ ಹಾಗೆ ಅನ್ನಿಸುತ್ತಿದೆ ಅಷ್ಟೆ ಅಂತ ಜೆಡಿಎಸ್ ನ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇನ್ನು ಮೈಸೂರು ಕ್ಷೇತ್ರದಲ್ಲಿ ಎಲ್ಲಾ ರೀತಿಯಲ್ಲಿ ಸರಿ ಹೋಗುತ್ತೆ. ಇನ್ನೆರಡು ದಿನಗಳಲ್ಲಿ ಎಲ್ಲರು ಒಟ್ಟಾಗಿ ಸೇರ್ತೇವೆ. ಮೈಸೂರಿಗೆ ಜಿ.ಟಿ.ದೇವೇಗೌಡ ಉಸ್ತುವಾರಿ ಸಚಿವರಾಗಿದ್ದಾರೆ. ಸಾ. ರಾ. ಮಹೇಶ್ ಕೊಡುಗು ಉಸ್ತುವಾರಿ ಸಚಿವರಾಗಿದ್ದಾರೆ. ಸಾಲದ್ದಕ್ಕೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ನಾನು ಕೂಡ ಇದ್ದೇನೆ, ನಾವೆಲ್ಲರೂ ಒಟ್ಟಾಗಿ ಮೈಸೂರಲ್ಲಿ ವಿಜಯದ ಬಾಗಿಲು ತೆರೆಯುತ್ತೇವೆ ಅಂತಾನೂ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments