ಎಲೆಕ್ಷನ್ ಹೈವೋಲ್ಟೇಜ್ ಇಂಡಿಯಾ ಥರ ಆಗಿದೆಯಂತೆ..!

Webdunia
ಶನಿವಾರ, 30 ಮಾರ್ಚ್ 2019 (14:51 IST)
ಚುನಾವಣೆಯನ್ನು ಯಾರೂ ಪರಸನಲ್ ಆಗಿ ತಗೋಬಾರದು. ಮಂಡ್ಯದಲ್ಲಿ ಪ್ರಚಾರ ಭರಾಟೆ ಜೋರಾಗಿದೆ. ಮಂಡ್ಯ ಅಂದ್ರೆ ಇಂಡಿಯಾ ಥರ ಆಗಿದೆ. ಹೀಗಂತ ಜೆಡಿಎಸ್ ಹಿರಿಯ ಮುಖಂಡ ಹೇಳಿದ್ದಾರೆ.

ಮಂಡ್ಯದಲ್ಲಿ ವಯಕ್ತಿಕ ಟೀಕೆಗಳು ನಡೆಯುತ್ತಿವೆ. ಅದಕ್ಕೆ ಏನು ಮಾಡೋಕೆ ಆಗೊಲ್ಲ. ಪರಸನಲ್ ಆಗಿ ತಗೊಂಡ್ರೆ ಯಾವುದೇ ಪ್ರಯೋಜನ ಇಲ್ಲ. ಸಿಎಂ ಹೆಚ್ಚು ಪರಸನಲ್ ಆಗಿ ತಗೊಂಡಿಲ್ಲ. ಸಿಎಂ ಮಗ ಅನ್ನೋದಕ್ಕೆ ನಿಮಗೆ ಹಾಗೆ ಅನ್ನಿಸುತ್ತಿದೆ ಅಷ್ಟೆ ಅಂತ ಜೆಡಿಎಸ್ ನ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಇನ್ನು ಮೈಸೂರು ಕ್ಷೇತ್ರದಲ್ಲಿ ಎಲ್ಲಾ ರೀತಿಯಲ್ಲಿ ಸರಿ ಹೋಗುತ್ತೆ. ಇನ್ನೆರಡು ದಿನಗಳಲ್ಲಿ ಎಲ್ಲರು ಒಟ್ಟಾಗಿ ಸೇರ್ತೇವೆ. ಮೈಸೂರಿಗೆ ಜಿ.ಟಿ.ದೇವೇಗೌಡ ಉಸ್ತುವಾರಿ ಸಚಿವರಾಗಿದ್ದಾರೆ. ಸಾ. ರಾ. ಮಹೇಶ್ ಕೊಡುಗು ಉಸ್ತುವಾರಿ ಸಚಿವರಾಗಿದ್ದಾರೆ. ಸಾಲದ್ದಕ್ಕೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ನಾನು ಕೂಡ ಇದ್ದೇನೆ, ನಾವೆಲ್ಲರೂ ಒಟ್ಟಾಗಿ ಮೈಸೂರಲ್ಲಿ ವಿಜಯದ ಬಾಗಿಲು ತೆರೆಯುತ್ತೇವೆ ಅಂತಾನೂ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ: ಬಾಕಿ ಹಣ ಕೊಟ್ಟಿದ್ರೆ ಮಿಕ್ಸಿನೂ ತಗೋತಿದ್ರು ಎಂದು ನೆಟ್ಟಿಗರ ಟಾಂಗ್

ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಮೊರೆತ: ಭದ್ರತಾ ಪಡೆಯ ಎನ್‌ಕೌಂಟರ್‌ಗೆ ಉಸಿರುಚೆಲ್ಲಿದ 14 ನಕ್ಸಲರು

ಗಾಂಧೀಜಿಯನ್ನು ಎರಡನೇ ಬಾರಿ ಕೊಂದಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ದಿಡೀರ್ ಡಿಕೆ ಶಿವಕುಮಾರ್ ಭೇಟಿಯಾದ ರೇಣುಕಾಚಾರ್ಯ

ಅಪಘಾತದಲ್ಲಿ ಸಾವನ್ನಪ್ಪಿದ್ದ ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಪುತ್ರಿ ಬಗ್ಗೆ ಸರ್ಕಾರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments