Webdunia - Bharat's app for daily news and videos

Install App

ರಾಜ್ಯದಲ್ಲಿ ಇಂದು ಮತ್ತೆ ಮತದಾನ!

Webdunia
ಸೋಮವಾರ, 14 ಮೇ 2018 (10:13 IST)
ಬೆಂಗಳೂರು: ರಾಜ್ಯದ ಮೂರು ಕಡೆಗಳಲ್ಲಿ ಇಂದು ಮತ್ತೆ ಚುನಾವಣೆ ನಡೆಯಲಿದೆ. ಮತಯಂತ್ರಗಳ ದೋಷ ಮತ್ತು ಮತಗಟ್ಟೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇಂದು ಮರುಮತದಾನ ನಡೆಯುತ್ತಿದೆ.

ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟಗೊಳ್ಳಹಳ್ಳಿ, ಕೊಪ್ಪಳ ಜಿಲ್ಲೆಯ ಕುಷ್ಠಗಿ ವಿಧಾನಸಭಾ ಕ್ಷೇತ್ರದ ಎರಡು ಮತಗಟ್ಟೆಯಲ್ಲಿ ಇಂದು ಮರು ಮತದಾನ ನಡೆಯುತ್ತಿದೆ.

ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ವ್ಯಾಪ್ತಿಗೆ ಬರುವ ಎಲ್ಲಾ ಕಚೇರಿಗಳು, ಶಾಲೆ, ಬ್ಯಾಂಕ್ ಗಳು ಮತ್ತಿತರ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments