Webdunia - Bharat's app for daily news and videos

Install App

ರಾಜ್ಯದಲ್ಲಿ ಇಂದು ಮತ್ತೆ ಮತದಾನ!

Webdunia
ಸೋಮವಾರ, 14 ಮೇ 2018 (10:13 IST)
ಬೆಂಗಳೂರು: ರಾಜ್ಯದ ಮೂರು ಕಡೆಗಳಲ್ಲಿ ಇಂದು ಮತ್ತೆ ಚುನಾವಣೆ ನಡೆಯಲಿದೆ. ಮತಯಂತ್ರಗಳ ದೋಷ ಮತ್ತು ಮತಗಟ್ಟೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇಂದು ಮರುಮತದಾನ ನಡೆಯುತ್ತಿದೆ.

ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟಗೊಳ್ಳಹಳ್ಳಿ, ಕೊಪ್ಪಳ ಜಿಲ್ಲೆಯ ಕುಷ್ಠಗಿ ವಿಧಾನಸಭಾ ಕ್ಷೇತ್ರದ ಎರಡು ಮತಗಟ್ಟೆಯಲ್ಲಿ ಇಂದು ಮರು ಮತದಾನ ನಡೆಯುತ್ತಿದೆ.

ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ವ್ಯಾಪ್ತಿಗೆ ಬರುವ ಎಲ್ಲಾ ಕಚೇರಿಗಳು, ಶಾಲೆ, ಬ್ಯಾಂಕ್ ಗಳು ಮತ್ತಿತರ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments