Webdunia - Bharat's app for daily news and videos

Install App

ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯದ ಕಾಟೇಜ್ ಮೇಲೆ ಚುನಾವಣಾಧಿಕಾರಿಗಳ ದಾಳಿ

Webdunia
ಗುರುವಾರ, 6 ಏಪ್ರಿಲ್ 2017 (14:14 IST)
ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ವಾಸ್ತವ್ಯ ಹೂಡಿದ್ದ ಕಾಟೇಜ್ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷದವರು ಹಣ ಹಂಚುತ್ತಿದ್ದಾರೆ ಎನ್ನುವ ವರದಿಗಳಿಂದಾಗಿ ನಿನ್ನೆ ರಾತ್ರಿ ದಿಢೀರನೆ ಚುನಾವಣೆ ಅಧಿಕಾರಿಗಳು ಸಚಿವ ರಾಮಲಿಂಗಾರೆಡ್ಡಿ ಕಾಟೇಜ್ ಮೇಲೆ ದಾಳಿ ಮಾಡಿದಾಗ ಸಚಿವರ ಬಳಿ 8 ಸಾವಿರ ರೂಪಾಯಿಗಳು ಪತ್ತೆಯಾಗಿವೆ.
 
ಸಚಿವ ರಾಮಲಿಂಗಾರೆಡ್ಡಿ ವೈಯಕ್ತಿಕ ಖರ್ಚಿಗಾಗಿ 8 ಸಾವಿರ ರೂಪಾಯಿಗಳನ್ನಿಟ್ಟುಕೊಂಡಿರುವುದು ಖಚಿತವಾಗಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ಅಧಿಕಾರಿಗಳು ಬರಿಗೈಲಿ ವಾಪಸಾಗಿದ್ದಾರೆ.
 
ಕಾಂಗ್ರೆಸ್ ಮುಖಂಡರು ಮತದಾರರಿಗೆ ಹಣ, ಸೀರೆ. ಹೆಂಡ ಹಂಚುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪಗಳಿಂದಾಗಿ  ಕೇಂದ್ರ ಚುನಾವಣೆ ಆಯೋಗ ಎರಡೂ ಪಕ್ಷಗಳ ಮುಖಂಡರ ಮೇಲೆ ತೀವ್ರ ನಿಗಾವಹಿಸಿದೆ ಎಂದು ಚುನಾವಣೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments