Select Your Language

Notifications

webdunia
webdunia
webdunia
webdunia

ಆರ್.ಆರ್.ನಗರ ಕ್ಷೇತ್ರದ ಚುನಾವಣೆ; ಬಿಜೆಪಿ ಮಣಿಸಲು ಕಾಂಗ್ರೆಸ್ ಬಿಗ್ ಪ್ಲ್ಯಾನ್

ಆರ್.ಆರ್.ನಗರ ಕ್ಷೇತ್ರದ ಚುನಾವಣೆ; ಬಿಜೆಪಿ ಮಣಿಸಲು ಕಾಂಗ್ರೆಸ್ ಬಿಗ್ ಪ್ಲ್ಯಾನ್
ಬೆಂಗಳೂರು , ಭಾನುವಾರ, 4 ಅಕ್ಟೋಬರ್ 2020 (09:43 IST)
ಬೆಂಗಳೂರು : ಆರ್.ಆರ್.ನಗರ ಕ್ಷೇತ್ರದ ಉಪಕದನ  ರಂಗೇರಿದ್ದು, ಬಿಜೆಪಿ ಮಣಿಸಲು ಡಿ.ಕೆ. ಬ್ರದರ್ಸ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಮುನಿರತ್ನ ವಿರುದ್ಧ ಕಾಂಗ್ರೆಸ್ ಪ್ರಬಲ ಅಸ್ತ್ರ ಹೂಡಿದ್ದು, ಆರ್.ಆರ್.ನಗರಕ್ಕೆ ಅಚ್ಚರಿ ಅಭ್ಯರ್ಥಿ ಹಾಕುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತೆ ಕ್ಷೇತ್ರ ವಶಪಡಿಸಿಕೊಲ್ಲಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದ್ದು, ಡಿಕೆ ರವಿ ಪತ್ನಿ ಕುಸುಮಾಗೆ ಕಾಂಗ್ರೆಸ್ ಟಿಕೆಟ್ ನೀಡಲಿದೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕರ ಈ ಲೆಕ್ಕಚಾರಕ್ಕೆ ಜೆಡಿಎಸ್ ಸಾಥ್ ಕೊಡುತ್ತಾ ಎಂಬುದನ್ನು ಕಾದುನೋಡೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕಾಂಗ್ರೆಸ್ ಸೇರಲಿರುವ ಡಿ.ಕೆ.ರವಿ ಪತ್ನಿ ಕುಸುಮಾ