Webdunia - Bharat's app for daily news and videos

Install App

ಆರ್.ಆರ್.ನಗರ ಕ್ಷೇತ್ರದ ಚುನಾವಣೆ; ಬಿಜೆಪಿ ಮಣಿಸಲು ಕಾಂಗ್ರೆಸ್ ಬಿಗ್ ಪ್ಲ್ಯಾನ್

Webdunia
ಭಾನುವಾರ, 4 ಅಕ್ಟೋಬರ್ 2020 (09:43 IST)
ಬೆಂಗಳೂರು : ಆರ್.ಆರ್.ನಗರ ಕ್ಷೇತ್ರದ ಉಪಕದನ  ರಂಗೇರಿದ್ದು, ಬಿಜೆಪಿ ಮಣಿಸಲು ಡಿ.ಕೆ. ಬ್ರದರ್ಸ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಮುನಿರತ್ನ ವಿರುದ್ಧ ಕಾಂಗ್ರೆಸ್ ಪ್ರಬಲ ಅಸ್ತ್ರ ಹೂಡಿದ್ದು, ಆರ್.ಆರ್.ನಗರಕ್ಕೆ ಅಚ್ಚರಿ ಅಭ್ಯರ್ಥಿ ಹಾಕುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತೆ ಕ್ಷೇತ್ರ ವಶಪಡಿಸಿಕೊಲ್ಲಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದ್ದು, ಡಿಕೆ ರವಿ ಪತ್ನಿ ಕುಸುಮಾಗೆ ಕಾಂಗ್ರೆಸ್ ಟಿಕೆಟ್ ನೀಡಲಿದೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕರ ಈ ಲೆಕ್ಕಚಾರಕ್ಕೆ ಜೆಡಿಎಸ್ ಸಾಥ್ ಕೊಡುತ್ತಾ ಎಂಬುದನ್ನು ಕಾದುನೋಡೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments