Webdunia - Bharat's app for daily news and videos

Install App

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

Webdunia
ಶುಕ್ರವಾರ, 9 ಫೆಬ್ರವರಿ 2018 (10:50 IST)
ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು,’ ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್‍ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್‍ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ ವಿಚಾರವಾಗಿ ಸಿಪಿಐ ಮತ್ತು ಸಿಪಿಎಂ ಜೊತೆ ಕೂಡ ಚರ್ಚೆ ನಡೆಯುತ್ತಿದೆ. ಅವರು ಒಪ್ಪಿಗೆ ನೀಡಿದರೆ ಅವರ ಜೊತೆ ಕೂಡ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಈಗಾಗಲೇ ಜನತೆಯ ಆಶೀರ್ವಾದ ಪಡೆದಿದ್ದಾರೆ. ಇಂತಹ ಕ್ಷೇತ್ರಗಳನ್ನು ಗುರುತಿಸಿ ಇಪ್ಪತ್ತು ಕ್ಷೇತ್ರಗಳನ್ನು ಬಿಟ್ಟುಕೊಡುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments