Daily Horoscope

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

Webdunia
ಶುಕ್ರವಾರ, 9 ಫೆಬ್ರವರಿ 2018 (10:50 IST)
ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು,’ ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್‍ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್‍ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ ವಿಚಾರವಾಗಿ ಸಿಪಿಐ ಮತ್ತು ಸಿಪಿಎಂ ಜೊತೆ ಕೂಡ ಚರ್ಚೆ ನಡೆಯುತ್ತಿದೆ. ಅವರು ಒಪ್ಪಿಗೆ ನೀಡಿದರೆ ಅವರ ಜೊತೆ ಕೂಡ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಈಗಾಗಲೇ ಜನತೆಯ ಆಶೀರ್ವಾದ ಪಡೆದಿದ್ದಾರೆ. ಇಂತಹ ಕ್ಷೇತ್ರಗಳನ್ನು ಗುರುತಿಸಿ ಇಪ್ಪತ್ತು ಕ್ಷೇತ್ರಗಳನ್ನು ಬಿಟ್ಟುಕೊಡುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments