Webdunia - Bharat's app for daily news and videos

Install App

ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ: ಬೊಮ್ಮಾಯಿ

Webdunia
ಮಂಗಳವಾರ, 6 ಡಿಸೆಂಬರ್ 2022 (13:13 IST)
ಬೆಂಗಳೂರು : 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಜಯ ಎಂಬ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಲಿದ್ದಾರೆ. ಜನರು ಸುಳ್ಳು ಆರೋಪಗಳು ಹಾಗೂ ರಾಜಕೀಯ ಆರೋಪಗಳಿಗೆ ಬೆಲೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. 

ಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಇಡೀ ಭಾರತ, ವಿಶ್ವ ಬೆಂಬಲ ಕೊಡುತ್ತಿದೆ. ಹೀಗಾಗಿ ಗುಜರಾತ್ನಲ್ಲಿ 7ನೇ ಬಾರಿ ಗೆಲುವು ಸಾಧಿಸುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments