Webdunia - Bharat's app for daily news and videos

Install App

ಭರ್ಜರಿ ಗುಂಡು, ತುಂಡು ಪಾರ್ಟಿಯಲ್ಲಿ ಚುನಾವಣೆ ಸಿಬ್ಬಂದಿ

Webdunia
ಶನಿವಾರ, 13 ಫೆಬ್ರವರಿ 2016 (11:48 IST)
ಬೆಳಗಾವಿ ಜಿಲ್ಲೆಯ ಖಾನಾಪುರ ಐಬಿಯಲ್ಲಿ ವಿವಿಧ ಬೂತ್‌ಗಳಿಗೆ ನೇಮಕಗೊಂಡ ಚುನಾವಣಾ ಸಿಬ್ಬಂದಿ ಚುನಾವಣೆ ಪೂರ್ವದಲ್ಲಿ ಭರ್ಜರಿ ಗುಂಡು, ತುಂಡು ಪಾರ್ಟಿಯಲ್ಲಿ ನಿರತರಾಗಿರುವುದು ಕಂಡುಬಂದಿದೆ.  ತನಿಖಾಧಿಕಾರಿಗಳ ದಾಳಿ ವೇಳೆ ಸಿಬ್ಬಂದಿ ಕುಡಿದ ಮತ್ತಿನಲ್ಲಿದ್ದರು.

ಬೆಳಗಾವಿ ಡಿಸಿ ಎನ್. ಜಯರಾಂ ಈ ಕುರಿತು ಮಾಹಿತಿ ಪಡೆದಿದ್ದು, ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  ಚುನಾವಣೆ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನೀಡಲಾಗುತ್ತಿದೆ.
 
ಸರ್ಜಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ 95 ವರ್ಷದ ವೃದ್ಧ ಮಹಿಳೆ ಮುನಿಯಮ್ಮ ಇಳಿವಯಸ್ಸಿನಲ್ಲೂ ಮತಗಟ್ಟೆಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. 
 ಹಿರೇಹೊನ್ನಳ್ಳಿ ಮತಗಟ್ಟೆಯಲ್ಲಿ ನಿಯಮ ಲೆಕ್ಕಿಸದೇ ಕಾರುಗಳನ್ನು ಪಾರ್ಕ್ ಮಾಡಿದ್ದ ಸಿಬ್ಬಂದಿ, ಮತದಾರರಿಗೆ ಕಾಯುವಂತೆ ಹೇಳಿ ತಾವು ಮತಗಟ್ಟೆಯೊಳಗೆ ತಿಂಡಿ ತಿನ್ನುತ್ತಿದ್ದ ದೃಶ್ಯ ಕಂಡುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments