Daily Horoscope

ಎಲೆಕ್ಷನ್ ಟೈಮ್: ಶಾಂತಿ ಕದಡಿದ್ರೆ ಹುಷಾರ್

Webdunia
ಬುಧವಾರ, 17 ಏಪ್ರಿಲ್ 2019 (15:33 IST)
ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಅಹಿತಕರ ಘಟನೆ ನೆಡೆಯದಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಪಟ್ಟಣದಲ್ಲಿ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನೆಡೆಯದಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂ.ಗ್ರಾ. ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನಿವಾಸ್ ಸಪಟ್ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. 

90 ಜನ ಸಿಐಎಸ್ಎಫ್ ಸಿಬ್ಬಂದಿ, ನೆಲಮಂಗಲ ಉಪವಿಭಾಗದ 500 ಪೊಲೀಸ್ ಸಿಬ್ಬಂದಿ, 2 ಕೆಎಸ್ಆರ್ಪಿ ತುಕಡಿ, 5 ಜನ ಇನ್ಸ್ ಪೆಕ್ಟರ್ ಗಳು, 7 ಜನ ಸಬ್ ಇನ್ಸ್ ಪೆಕ್ಟರ್ಗಳು ಸೇರಿದಂತೆ 2 ಪ್ರೊಬೆಶನರಿ ಡಿವೈಎಸ್ಪಿಗಳು ಇದ್ದರು.  ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಿಂದ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬಿ.ಎಚ್.ರಸ್ತೆ, ಸುಭಾಷ್ ನಗರ, ವಿಜಯನಗರ, ಸಂತೆ ಬೀದಿ, ಇಂದಿರಾನಗರ, ಸದಾಶಿವನಗರ ರಸ್ತೆಗಳಲ್ಲಿ ಭರ್ಜರಿಯಾಗಿ ರೂಟ್ ಮಾರ್ಚ್ ಮಾಡಿದ್ರು.

ಭಾರತೀಯ ಸೈನಿಕರು ರೂಟ್ ಮಾರ್ಚ್ ಮಾಡುವ ವೇಳೆ  ಕೆಲವು ಬಿಜೆಪಿ ಕಾರ್ಯಕರ್ತರು ಸೈನಿಕರಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದ್ರೆ, ಮಕ್ಕಳು  ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments