Webdunia - Bharat's app for daily news and videos

Install App

ಚುನಾವಣೆ ವರ್ಷವಾಗಿದೆ, ಸಮಾವೇಶ ಆಯೋಜಿಸಿ: ಕೆ.ಸಿ.ವೇಣುಗೋಪಾಲ್

Webdunia
ಬುಧವಾರ, 30 ಆಗಸ್ಟ್ 2017 (19:57 IST)
ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಚುನಾವಣೆ ವರ್ಷವಾಗಿದೆ. ಹೆಚ್ಚು ಹೆಚ್ಚು ಸಮಾವೇಶಗಳನ್ನು ಆಯೋಜಿಸಿ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ಮುಖಂಡರಿಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಕಾರ್ಯಕ್ರಮಗಳ ಬಗ್ಗೆ ಪಟ್ಟಿ ಸಿದ್ದಪಡಿಸಿ. ಕಾರ್ಯಕ್ರಮಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸಲಹೆ ನೀಡಿದರು.
 
ರಾಜ್ಯ ಸರಕಾರ ಜನಪರವಾದಂತಹ ಕೆಲಸ ಮಾಡುತ್ತಿದೆ. ಸರಕಾರದ ಸಾಧನೆಗಳನ್ನು ಕಾರ್ಯಕರ್ತರು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡಬೇಕು. ಮನೆ ಮನೆಗೆ ತೆರಳಿ ಸರಕಾರದ ಸಾಧನೆಯನ್ನು ತಿಳಿಸಿ ಎಂದರು.
 
ಡಿಸೆಂಬರ್‌ನಲ್ಲಿ ಹಿಂದುಳಿದ ವರ್ಗಗಳ ಮಹಾಸಮಾವೇಶವನ್ನು ಆಯೋಜಿಸಿ. ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸುತ್ತಾರೆ ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments