Webdunia - Bharat's app for daily news and videos

Install App

ಚುನಾವಣೆ ಬಿಜೆಪಿ, ಕಾಂಗ್ರೆಸ್ ಎರಡಕ್ಕೂ ಅಗ್ನಿ ಪರೀಕ್ಷೆ– ಅನಿಲ್ ಲಾಡ್

Webdunia
ಮಂಗಳವಾರ, 6 ಫೆಬ್ರವರಿ 2018 (17:40 IST)
ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೂ ಅಗ್ನಿ ಪರೀಕ್ಷೆಯಾಗಿದೆ ಎಂದು ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಬಲವನ್ನು ಹೆಚ್ಚಿಸಿಕೊಂಡಿದೆ. ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳಿಸುವ ವಿಶ್ವಾಸವಿದೆ ಎಂದಿದ್ದಾರೆ.

ಇದೇವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್‌ನಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದ್ದಾರೆ.
 
ಎಐಸಿಸಿ ಅಧ್ಯಕ್ಷರಾದ ಬಳಿಕ ಹೈದರಾಬಾದ್ ಕರ್ನಾಟಕಕ್ಕೆ ಬರುತ್ತಿರುವ ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ಮುಂಬೈ, ಮೈಸೂರು ಹಾಗೂ ಮಂಗಳೂರು ಭಾಗದಲ್ಲೂ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments