Webdunia - Bharat's app for daily news and videos

Install App

ನನ್ನ ನೇತೃತ್ವದಲ್ಲಿಯೇ ಚುನಾವಣೆ: ಸಿಎಂ ಪುನರುಚ್ಚಾರ

Webdunia
ಗುರುವಾರ, 18 ಮೇ 2017 (13:29 IST)
ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ರೆ ಸಿಎಂ ಅಭ್ಯರ್ಥಿಯನ್ನುಘೋಷಿಸಲಿ ಎಂದು ಈಶ್ವರಪ್ಪ ಹಾಕಿದ ಸವಾಲಿಗೆ ಉತ್ತರಿಸಿದ ಅವರು, ಈಶ್ವರಪ್ಪ ಅವರ ಸವಾಲುಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಚುನಾವಣೆಗೆ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಿಸುವುದು ನಮ್ಮ ಸಂಪ್ರದಾಯವಲ್ಲ ಎಂದು ತಿರುಗೇಟು ನೀಡಿದರು.
 
ಬಿಜೆಪಿಯಲ್ಲಿ ಸುಳ್ಳುಹೇಳುವ ತರಬೇತಿ ನೀಡಲಾಗುತ್ತದೆ. ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಕಾಯಕವಾಗಿದೆ ಎಂದು ಲೇವಡಿ ಮಾಡಿದರು.
 
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ಪಕ್ಷದಲ್ಲಿ ಪ್ರತಿಯೊಬ್ಬ ನಾಯಕನು ಅರ್ಹತೆ ಹೊಂದಿದ್ದಾನೆ. ಚುನಾವಣೆಯಲ್ಲಿ ಜಯಗಳಿಸಿದ ನಂತರ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಗೆ ನಿಂದಿಸಿ ಈಗ ಅಳುತ್ತಾ ಕ್ಷಮೆ ಕೇಳಿದ ಜೆನ್ ಜಿ ರುಚಿಕಾ ಸಿಂಗ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಮುಂದಿನ ಸುದ್ದಿ
Show comments