Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಚುನಾವಣೆ: ಎಐಸಿಸಿ ಘೋಷಣೆ

Webdunia
ಬುಧವಾರ, 31 ಮೇ 2017 (17:19 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಘೋಷಿಸಿದೆ.
 
ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಮುಂದುವರಿಯಲಿದ್ದು, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಕಾರ್ಯನಿರ್ವಹಿಸಲಿದ್ದಾರೆ. ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿಯವರನ್ನು ನೇಮಕ ಮಾಡಲಾಗಿದೆ.
 
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಸ್‌.ಆರ್.ಪಾಟೀಲ್‌ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲರು ಒಗ್ಗಟ್ಟಿನಿಂದ ಶ್ರಮಿಸಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ಶತಾಯ ಗತಾಯ ತರಲು ಪ್ರಯತ್ನಿಸಿ ಎಂದು ಹೈಕಮಾಂಡ್ ಸಲಹೆ ನೀಡಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments