ರಾಜ್ಯದಲ್ಲಿ ಭರ್ಜರಿ ಬೇಟೆ ಆಡುತ್ತಿರುವ ಚುನಾವಣಾಧಿಕಾರಿಗಳು

Webdunia
ಬುಧವಾರ, 12 ಏಪ್ರಿಲ್ 2023 (13:30 IST)
ಚುನಾವಣಾ ನೀತಿ ಸಂಹಿತೆ ಜಾರಿ ನಂತರ ಅಧಿಕಾರಿಗಳು ವಶಕ್ಕೆ ಪಡೆದ ನಗದು ಮತ್ತು ವಸ್ತುಗಳು ಮೌಲ್ಯ ನೂರು ಕೋಟಿ ರೂ. ದಾಟಿದೆ. ಮಾರ್ಚ್ 29 ರಿಂದ ಏಪ್ರಿಲ್ 10 ವರೆಗೆ ಚುನಾವಣಾಧಿಕಾರಿಗಳು ನಡೆಸಿರುವ ಕಾರ್ಯಚರಣೆಯಲ್ಲಿ 27 ಕೋಟಿ 38 ಲಕ್ಷ ರೂ. ವೆಚ್ಚದ ನಗದು ವಶಕ್ಕೆ ಪಡೆಯಲಾಗಿದೆ ಮತ್ತು 26.38 ಕೋಟಿ ರೂ. ಮೌಲ್ಯದ 4 ಲಕ್ಷದ 25 ಸಾವಿರ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 87 ಲಕ್ಷ 89 ಸಾವಿರ ಮೌಲ್ಯದ 151 ಕೆ.ಜಿ ಮಾದಕ ವಸ್ತು, 9 ಕೋಟಿ 87 ಲಕ್ತ ರೂ. ಮೌಲ್ಯದ 25 ಕೆ.ಜಿ. ಚಿನ್ನ 32 ಲಕ್ಷ ರೂ. ಮೌಲ್ಯದ 155 ಕೆ.ಜಿ ಬೆಳ್ಳಿ ಹಾಗೂ ಕುಕ್ಕಲ್, ಸೀರೆ ಸೇರಿದಂತೆ 12 ಕೋಟಿ 85 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿದೆ. ಚುನಾವಣಾ ಅಧಿಸೂಚನೆ ಜಾರಿಯಾಗುವ ಮುನ್ನವೆ ರಾಜ್ಯದಲ್ಲಿ ಭರ್ಜರಿ ಬೇಟೆ ನಡೆಯುತ್ತಿದ್ದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ