Webdunia - Bharat's app for daily news and videos

Install App

ರಾಜ್ಯದಲ್ಲಿ ಭರ್ಜರಿ ಬೇಟೆ ಆಡುತ್ತಿರುವ ಚುನಾವಣಾಧಿಕಾರಿಗಳು

Webdunia
ಬುಧವಾರ, 12 ಏಪ್ರಿಲ್ 2023 (13:30 IST)
ಚುನಾವಣಾ ನೀತಿ ಸಂಹಿತೆ ಜಾರಿ ನಂತರ ಅಧಿಕಾರಿಗಳು ವಶಕ್ಕೆ ಪಡೆದ ನಗದು ಮತ್ತು ವಸ್ತುಗಳು ಮೌಲ್ಯ ನೂರು ಕೋಟಿ ರೂ. ದಾಟಿದೆ. ಮಾರ್ಚ್ 29 ರಿಂದ ಏಪ್ರಿಲ್ 10 ವರೆಗೆ ಚುನಾವಣಾಧಿಕಾರಿಗಳು ನಡೆಸಿರುವ ಕಾರ್ಯಚರಣೆಯಲ್ಲಿ 27 ಕೋಟಿ 38 ಲಕ್ಷ ರೂ. ವೆಚ್ಚದ ನಗದು ವಶಕ್ಕೆ ಪಡೆಯಲಾಗಿದೆ ಮತ್ತು 26.38 ಕೋಟಿ ರೂ. ಮೌಲ್ಯದ 4 ಲಕ್ಷದ 25 ಸಾವಿರ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 87 ಲಕ್ಷ 89 ಸಾವಿರ ಮೌಲ್ಯದ 151 ಕೆ.ಜಿ ಮಾದಕ ವಸ್ತು, 9 ಕೋಟಿ 87 ಲಕ್ತ ರೂ. ಮೌಲ್ಯದ 25 ಕೆ.ಜಿ. ಚಿನ್ನ 32 ಲಕ್ಷ ರೂ. ಮೌಲ್ಯದ 155 ಕೆ.ಜಿ ಬೆಳ್ಳಿ ಹಾಗೂ ಕುಕ್ಕಲ್, ಸೀರೆ ಸೇರಿದಂತೆ 12 ಕೋಟಿ 85 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿದೆ. ಚುನಾವಣಾ ಅಧಿಸೂಚನೆ ಜಾರಿಯಾಗುವ ಮುನ್ನವೆ ರಾಜ್ಯದಲ್ಲಿ ಭರ್ಜರಿ ಬೇಟೆ ನಡೆಯುತ್ತಿದ್ದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ