Webdunia - Bharat's app for daily news and videos

Install App

ಮಂಗಳೂರಿನಲ್ಲಿ ಬೆಂಕಿಗಾಹುತಿಯಾದ ಎಲೆಕ್ಟ್ರಿಕ್‌ ಸ್ಕೂಟರ್!

Webdunia
ಸೋಮವಾರ, 6 ಜೂನ್ 2022 (14:25 IST)

ಚಾರ್ಜ್‌ ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನ ಬೊಂದೆಲ್‌ ನಲ್ಲಿ ನಡೆದಿದೆ.
ಮನೆಯ ನೆಲಮಹಡಿಯಲ್ಲಿ ಚಾರ್ಜ್ಗೆ ಹಾಕಿದ ವೇಳೆ ಬೆಂಇ ಕಾಣಿಸಿಕೊಂಡ ಕಾರಣ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆದರೆ, ವಾಹನ ಯಾವ ಕಂಪನಿಯದೆಂದು ಈವರೆಗೂ ತಿಳಿದು ಬಂದಿಲ್ಲ.
ಇನ್ನು ಈ ಬಗ್ಗೆ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ವಾಹನ ಸವಾರರು ಹಾಗು ಖರೀದಾರರಲ್ಲಿ ಆತಂಕ ಹೆಚ್ಚಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಮುಂದಿನ ಸುದ್ದಿ
Show comments