ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ!

Webdunia
ಸೋಮವಾರ, 17 ಅಕ್ಟೋಬರ್ 2022 (12:16 IST)
ಬಳ್ಳಾರಿ : ಕಳೆದ 1 ತಿಂಗಳಿಂದ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಇಂದು ಆಂಧ್ರಪ್ರದೇಶದ ಗಡಿ ತಲುಪಿದೆ.

ಮಧ್ಯಾಹ್ನ ಬಳ್ಳಾರಿಯ ಗ್ರಾಮೀಣ ಭಾಗದ ಮೋಕಾ ಗ್ರಾಮಕ್ಕೆ ತಲುಪಿದ್ದು, ಈ ವೇಳೆ ಮೋಕಾವಗ್ರಾದ ಜನರು ರಾಹುಲ್ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ.

ರಾಹುಲ್ ಅವರನ್ನು ನೋಡಲು ಅಂಗಡಿ ಬಳಿಯಲ್ಲಿ ಜನರು ನಿಂತಿದ್ದು, ಈ ವೇಳೆ ಕಬ್ಬಿಣದ ರಾಡ್ಗೆ ವಿದ್ಯುತ್ ತಂತಿಗೆ ತಾಗಿ, ಸುಮಾರು ಐದು ಜನರಿಗೆ ಶಾಕ್ ತಗುಲಿದೆ. ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ ದೊಡ್ಡಪ್ಪ ಸಂತೋಷ್ ಸೇರಿದಂತೆ ಐವರಿಗೆ ವಿದ್ಯುತ್ ಶಾಕ್ ತಗುಲಿ ಗಾಯಗಳಾಗಿವೆ. 

ಗಾಯಾಳುಗಳನ್ನು ಮೋಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಸಮಯದ ನಂತರ ಆಸ್ಪತ್ರೆಗೆ ರಾಗಾ ಭೇಟಿ ನೀಡಿದರು. ಗಾಯಾಳುಗಳ ಸ್ಥಿತಿ ವಿಚಾರಿಸಿ, ಸಾಂತ್ವನ ಹೇಳಿದರು. ಗಾಯಾಳುಗಳಿಗೆ ರಾಹುಲ್ ಗಾಂಧಿ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments