ಜೋಡೋ ಯಾತ್ರೆ ವೇಳೆ ವಿದ್ಯುತ್ ಅವಘಡ!

Webdunia
ಸೋಮವಾರ, 17 ಅಕ್ಟೋಬರ್ 2022 (12:16 IST)
ಬಳ್ಳಾರಿ : ಕಳೆದ 1 ತಿಂಗಳಿಂದ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಇಂದು ಆಂಧ್ರಪ್ರದೇಶದ ಗಡಿ ತಲುಪಿದೆ.

ಮಧ್ಯಾಹ್ನ ಬಳ್ಳಾರಿಯ ಗ್ರಾಮೀಣ ಭಾಗದ ಮೋಕಾ ಗ್ರಾಮಕ್ಕೆ ತಲುಪಿದ್ದು, ಈ ವೇಳೆ ಮೋಕಾವಗ್ರಾದ ಜನರು ರಾಹುಲ್ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ.

ರಾಹುಲ್ ಅವರನ್ನು ನೋಡಲು ಅಂಗಡಿ ಬಳಿಯಲ್ಲಿ ಜನರು ನಿಂತಿದ್ದು, ಈ ವೇಳೆ ಕಬ್ಬಿಣದ ರಾಡ್ಗೆ ವಿದ್ಯುತ್ ತಂತಿಗೆ ತಾಗಿ, ಸುಮಾರು ಐದು ಜನರಿಗೆ ಶಾಕ್ ತಗುಲಿದೆ. ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ ದೊಡ್ಡಪ್ಪ ಸಂತೋಷ್ ಸೇರಿದಂತೆ ಐವರಿಗೆ ವಿದ್ಯುತ್ ಶಾಕ್ ತಗುಲಿ ಗಾಯಗಳಾಗಿವೆ. 

ಗಾಯಾಳುಗಳನ್ನು ಮೋಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಸಮಯದ ನಂತರ ಆಸ್ಪತ್ರೆಗೆ ರಾಗಾ ಭೇಟಿ ನೀಡಿದರು. ಗಾಯಾಳುಗಳ ಸ್ಥಿತಿ ವಿಚಾರಿಸಿ, ಸಾಂತ್ವನ ಹೇಳಿದರು. ಗಾಯಾಳುಗಳಿಗೆ ರಾಹುಲ್ ಗಾಂಧಿ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments