ಕೊರೋನಾ ಸಂಕಷ್ಟದ ನಡುವೆ ಜನತೆಗೆ ವಿದ್ಯುತ್ ಶಾಕ್

Webdunia
ಗುರುವಾರ, 10 ಜೂನ್ 2021 (09:12 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದ ಉದ್ಯೋಗವಿಲ್ಲದೇ ತತ್ತರಿಸಿರುವ ಜನತೆಗೆ ಸರ್ಕಾರ ವಿದ್ಯುತ್ ಶಾಕ್ ಕೊಡಲು ಮುಂದಾಗಿದೆ.


ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 30 ಪೈಸೆ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್, ಮೇ ತಿಂಗಳ ಪರಿಷ್ಕರಣೆಯನ್ನು ಯಾವುದೇ ಬಡ್ಡಿ ವಿಧಿಸದೇ ಅಕ್ಟೋಬರ್-ನವಂಬರ್ ನಲ್ಲಿ ವಸೂಲು ಮಾಡಲು ಸೂಚಿಸಿದೆ.

ಇದರೊಂದಿಗೆ ಪ್ರತಿ ಯೂನಿಟ್ ಗೆ ವಿದ್ಯುತ್ ದರ 3.84 ರಷ್ಟು ಹೆಚ್ಚಳವಾಗಲಿದೆ. ಇದರೊಂದಿಗೆ ನಿಮ್ಮ ವಿದ್ಯುತ್ ಶುಲ್ಕದಲ್ಲಿ ಎಂದಿಗಿಂತ ಸುಮಾರು 10-20 ರೂ.ಗಳಷ್ಟು ಹೆಚ್ಚಳವಾಗಲಿದೆ. ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಬಾರಿ ಏರಿಕೆ ಮಾಡುತ್ತಿರುವುದು ಎಂಬುದು ಗಮನಿಸಬೇಕಾದ ಅಂಶ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments