Webdunia - Bharat's app for daily news and videos

Install App

ಕೊರೋನಾ ಸಂಕಷ್ಟದ ನಡುವೆ ಜನತೆಗೆ ವಿದ್ಯುತ್ ಶಾಕ್

Webdunia
ಗುರುವಾರ, 10 ಜೂನ್ 2021 (09:12 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದ ಉದ್ಯೋಗವಿಲ್ಲದೇ ತತ್ತರಿಸಿರುವ ಜನತೆಗೆ ಸರ್ಕಾರ ವಿದ್ಯುತ್ ಶಾಕ್ ಕೊಡಲು ಮುಂದಾಗಿದೆ.


ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 30 ಪೈಸೆ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್, ಮೇ ತಿಂಗಳ ಪರಿಷ್ಕರಣೆಯನ್ನು ಯಾವುದೇ ಬಡ್ಡಿ ವಿಧಿಸದೇ ಅಕ್ಟೋಬರ್-ನವಂಬರ್ ನಲ್ಲಿ ವಸೂಲು ಮಾಡಲು ಸೂಚಿಸಿದೆ.

ಇದರೊಂದಿಗೆ ಪ್ರತಿ ಯೂನಿಟ್ ಗೆ ವಿದ್ಯುತ್ ದರ 3.84 ರಷ್ಟು ಹೆಚ್ಚಳವಾಗಲಿದೆ. ಇದರೊಂದಿಗೆ ನಿಮ್ಮ ವಿದ್ಯುತ್ ಶುಲ್ಕದಲ್ಲಿ ಎಂದಿಗಿಂತ ಸುಮಾರು 10-20 ರೂ.ಗಳಷ್ಟು ಹೆಚ್ಚಳವಾಗಲಿದೆ. ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಬಾರಿ ಏರಿಕೆ ಮಾಡುತ್ತಿರುವುದು ಎಂಬುದು ಗಮನಿಸಬೇಕಾದ ಅಂಶ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಮುಂದಿನ ಸುದ್ದಿ
Show comments