Webdunia - Bharat's app for daily news and videos

Install App

ಕೊರೋನಾ ಸಂಕಷ್ಟದ ನಡುವೆ ಜನತೆಗೆ ವಿದ್ಯುತ್ ಶಾಕ್

Webdunia
ಗುರುವಾರ, 10 ಜೂನ್ 2021 (09:12 IST)
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದ ಉದ್ಯೋಗವಿಲ್ಲದೇ ತತ್ತರಿಸಿರುವ ಜನತೆಗೆ ಸರ್ಕಾರ ವಿದ್ಯುತ್ ಶಾಕ್ ಕೊಡಲು ಮುಂದಾಗಿದೆ.


ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 30 ಪೈಸೆ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್, ಮೇ ತಿಂಗಳ ಪರಿಷ್ಕರಣೆಯನ್ನು ಯಾವುದೇ ಬಡ್ಡಿ ವಿಧಿಸದೇ ಅಕ್ಟೋಬರ್-ನವಂಬರ್ ನಲ್ಲಿ ವಸೂಲು ಮಾಡಲು ಸೂಚಿಸಿದೆ.

ಇದರೊಂದಿಗೆ ಪ್ರತಿ ಯೂನಿಟ್ ಗೆ ವಿದ್ಯುತ್ ದರ 3.84 ರಷ್ಟು ಹೆಚ್ಚಳವಾಗಲಿದೆ. ಇದರೊಂದಿಗೆ ನಿಮ್ಮ ವಿದ್ಯುತ್ ಶುಲ್ಕದಲ್ಲಿ ಎಂದಿಗಿಂತ ಸುಮಾರು 10-20 ರೂ.ಗಳಷ್ಟು ಹೆಚ್ಚಳವಾಗಲಿದೆ. ಕಳೆದ ಒಂದು ವರ್ಷದಲ್ಲಿ ಇದು ಮೂರನೇ ಬಾರಿ ಏರಿಕೆ ಮಾಡುತ್ತಿರುವುದು ಎಂಬುದು ಗಮನಿಸಬೇಕಾದ ಅಂಶ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments