Webdunia - Bharat's app for daily news and videos

Install App

ರಾಜ್ಯದ ಜನರಿಗೆ ವಿದ್ಯುತ್ ಶುಲ್ಕದ ಬರೆ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (13:47 IST)
ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ಈಗ ಕರೆಂಟ್ ಶಾಕ್ ಬಿಸಿ ತಟ್ಟಿದೆ. ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂನಲ್ಲಿ  ವಿದ್ಯುತ್ ದರ ಏರಿಕೆಯಾಗಿತ್ತು. ಈಗ ಅಕ್ಟೋಬರ್‌ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಕಲ್ಲಿದ್ದಲಿನ ದರ ಏರಿಕೆಯಾದಾಗ ಈ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಸ್ಪಷ್ಟನೆ. ಆದರೆ ಜನರಿಗೆ ಮಾತ್ರ ಗಾಯದ ಮೇಲೆ ಬರೆಎಳೆದಂತಾಗಿದೆ. ಇಂಧನ ಹೊಂದಾಣಿಕೆ ಶುಲ್ಕವನ್ನು  ಮೂರು ತಿಂಗಳಿಗೊಮ್ಮೆ KERC ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗುತ್ತಿದೆ. ನವರಾತ್ರಿಯ ಸಂದರ್ಭದಲ್ಲಿಯೇ ಕೆಇಆರ್‌ಸಿ ಶಾಕ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments