Webdunia - Bharat's app for daily news and videos

Install App

ಕಾರ್ಖಾನೆಗಳು ಉತ್ಪಾದಿಸೋ ವಿದ್ಯುತ್‌ ಸರ್ಕಾರಕ್ಕೆ- ಶಾಮನೂರು

Webdunia
ಸೋಮವಾರ, 16 ಅಕ್ಟೋಬರ್ 2023 (16:46 IST)
ವಿದ್ಯುತ್‌ ಕ್ಷಾಮ ಆವರಿಸಿರುವ ಹಿನ್ನೆಲೆಯಲ್ಲಿ ನವೆಂಬರ್‌ನಿಂದ ಕಬ್ಬು ಅರೆಯುವ ಕಾರ್ಯ ಆರಂಭಿಸುವ ರಾಜ್ಯದ 65 ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್‌ ಅನ್ನು ಹೊರಗಿನವರಿಗೆ ಮಾರಾಟ ಮಾಡದೆ ಸರ್ಕಾರಕ್ಕೆ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ಮಳೆ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚುತ್ತಿದೆ. ಹಾಗಾಗಿ ಸಕ್ಕರೆ ಕಾರ್ಖಾನೆಗಳು ಹೊರಗಡೆ ವಿದ್ಯುತ್ ಮಾರಾಟ ಮಾಡದೆ ಸರ್ಕಾರಕ್ಕೆ ಮಾರಾಟ ಮಾಡಬೇಕೆಂಬ ಆದೇಶ ಹೊರಡಿಸಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments