Webdunia - Bharat's app for daily news and videos

Install App

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್..!

Webdunia
ಭಾನುವಾರ, 12 ಫೆಬ್ರವರಿ 2023 (18:15 IST)
ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ .ಈ ವಿಷಯ ತಿಳಿದ ಹೊಟೇಲ್  ಉದ್ಯಮಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.  ಮತ್ತೆ ಕರೆಂಟ್ ಶಾಕ್ ಗೆ ಹೋಟೆಲ್ ಇಂಡಸ್ಟ್ರಿ ಯಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ.
 
ಫೆಬ್ರವರಿ 13 ರಿಂದ ಸಾರ್ವಜನಿಕ ಆಕ್ಷೇಪಣೆಗೆ ಕೆಇಆರ್‌ಸಿ ಕರೆದಿದೆ.ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಆದಾಲತ್ ನಡೆಸಲಿದೆ.ವಿದ್ಯುತ್ ದರ ಏರಿಕೆಯಾಗಲಿದ್ದು,ಈ ನಿರ್ಣಾಯಕ್ಕೆ ಬೃಹತ್ ಬೆಂಗಳೂರು  ಹೊಟೇಲ್ ಹೊಟೇಲ್ ಗಳ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು,ಇದೊಂದು  ಅವೈಜ್ಞಾನಿಕ‌ ನಿರ್ಣಾಯ. ಗ್ರಾಹಕರ ಮೇಲೆ ಹೊರೆ ಹಾಕೋದು ಸಮಂಜಸವಲ್ಲ ಅಂತ  ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments