Webdunia - Bharat's app for daily news and videos

Install App

ರಾಜ್ಯದಲ್ಲಿ ವಿದ್ಯುತ್ ಕೊರತೆ: ಕೈ ಕೊಡುತ್ತಿರುವ ಕರೆಂಟ್ ಗೆ ಆಕ್ರೋಶ

Webdunia
ಗುರುವಾರ, 12 ಅಕ್ಟೋಬರ್ 2023 (09:06 IST)
ಬೆಂಗಳೂರು: ಮಳೆಗಾಲವಾದರೂ ರಾಜ್ಯದಲ್ಲಿ ಪದೇ ಪದೇ ಕರೆಂಟ್ ಕೈ ಕೊಡುತ್ತಿರುವುದು ವಿಪಕ್ಷ, ಜನರಿಂದ ಆಕ್ರೋಶ ವ್ಯಕ್ತವಾಗಿದೆ.

ಮಳೆಗಾಲ ಕೈ ಕೊಟ್ಟಿರುವುದರಿಂದ ರಾಜ್ಯದಲ್ಲಿ ಬರಗಾಲದ ವಾತಾವರಣವಿದೆ. ಹೀಗಾಗಿ ವಿದ್ಯುತ್ ಅಭಾವ ಉಂಟಾಗಿದೆ. ವಿದ್ಯುತ್ ವ್ಯತ್ಯಯದ ಬಗ್ಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪಕ್ಷ ನಾಯಕರೂ ಕರೆಂಟ್ ಕೊಡದೇ ಇದ್ದರೆ ಕಚೇರಿಗಳಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ರಾಜ್ಯ ಸರ್ಕಾರ ವಿದ್ಯುತ್ ಅಭಾವ ನೀಗಿಸಲು ನೆರೆ ರಾಜ್ಯಗಳ ಮೊರೆ ಹೋಗಿದೆ. ವಿದ್ಯುತ್ ಅಭಾವದ ಬೆನ್ನಲ್ಲೇ ಕೇಂದ್ರ ಸರ್ಕಾರ ಮೊರೆ ಹೋಗಿರುವ ರಾಜ್ಯ ಸರ್ಕಾರ, ಕೇಂದ್ರೀಯ ಉತ್ಪಾದನಾ ಘಟಕಗಳಿಂದ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದೆ. ಶೀಘ್ರದಲ್ಲೇ ವಿದ್ಯುತ್ ಅಭಾವಕ್ಕೆ ಪರಿಹಾರ ಕಂಡುಕೊಳ್ಳದೇ ಇದ್ದರೆ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ನರೇಂದ್ರ ಮೋದಿ ಸಾರ್ವಜನಿಕ ಜೀವನಕ್ಕೆ 25ರ ಸಂಭ್ರಮ: ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಸಿದ್ಧತೆ

ಕಾವೇರಿ ನದಿ ನೀರು ಹಂಚಿಕೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಕರ್ನಾಟಕ ಮೇಲ್ಮನವಿ

ಯುವತಿಯನ್ನು ಕೊಂದ ತಂದೆ, ಸಹೋದರ.. ಕಾರಣ ಕೇಳಿದ್ರೆ ಇಷ್ಟೇನಾ ಅಂತ ಶಾಕ್ ಆಗಬಹುದು

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

ಮುಂದಿನ ಸುದ್ದಿ
Show comments