Webdunia - Bharat's app for daily news and videos

Install App

ದೀಪಾವಳಿಗೆ ಮೊದಲು ಜನತೆಗೆ ವಿದ್ಯುತ್ ಶಾಕ್

Webdunia
ಬುಧವಾರ, 24 ಅಕ್ಟೋಬರ್ 2018 (09:14 IST)
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ವಾರಗಳು ಬಾಕಿ ಇರುವಾಗಲೇ ರಾಜ್ಯ ವಿದ್ಯುತ್ ನಿಗಮ ಜನತೆಗೆ ವಿದ್ಯುತ್ ಶಾಕ್ ನೀಡಲು ಮುಂದಾಗಿದೆ.

ಇಂದಿನಿಂದಲೇ ರಾಜ್ಯದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡಿದೆ. ಇದರಂತೆ ನಗರಗಳಲ್ಲಿ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಥ್ರೀ ಫೇಸ್ ವಿದ್ಯುತ್ ಇರಲಿದೆ. ಗ್ರಾಮೀಣ ಭಾಗಗಳಲ್ಲಿ 8 ಗಂಟೆ ಮಾತ್ರ ಟೂ ಫೇಸ್ ವಿದ್ಯುತ್ ಒದಗಿಸಲಾಗುತ್ತದೆ.

ಈಗಾಗಲೇ ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ನಿಗಮ ಮಂಡಳಿಗಳಿಗೆ ಆದೇಶ ಜಾರಿಗೊಳಿಸಲು ಸೂಚಿಸಲಾಗಿದೆ. ಕೆಲವೆಡೆ ನಿನ್ನೆಯಿಂದಲೇ ಆದೇಶ ಪಾಲನೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments