Webdunia - Bharat's app for daily news and videos

Install App

ದೀಪಾವಳಿಗೆ ಮೊದಲು ಜನತೆಗೆ ವಿದ್ಯುತ್ ಶಾಕ್

Webdunia
ಬುಧವಾರ, 24 ಅಕ್ಟೋಬರ್ 2018 (09:14 IST)
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ವಾರಗಳು ಬಾಕಿ ಇರುವಾಗಲೇ ರಾಜ್ಯ ವಿದ್ಯುತ್ ನಿಗಮ ಜನತೆಗೆ ವಿದ್ಯುತ್ ಶಾಕ್ ನೀಡಲು ಮುಂದಾಗಿದೆ.

ಇಂದಿನಿಂದಲೇ ರಾಜ್ಯದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡಿದೆ. ಇದರಂತೆ ನಗರಗಳಲ್ಲಿ ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಥ್ರೀ ಫೇಸ್ ವಿದ್ಯುತ್ ಇರಲಿದೆ. ಗ್ರಾಮೀಣ ಭಾಗಗಳಲ್ಲಿ 8 ಗಂಟೆ ಮಾತ್ರ ಟೂ ಫೇಸ್ ವಿದ್ಯುತ್ ಒದಗಿಸಲಾಗುತ್ತದೆ.

ಈಗಾಗಲೇ ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ನಿಗಮ ಮಂಡಳಿಗಳಿಗೆ ಆದೇಶ ಜಾರಿಗೊಳಿಸಲು ಸೂಚಿಸಲಾಗಿದೆ. ಕೆಲವೆಡೆ ನಿನ್ನೆಯಿಂದಲೇ ಆದೇಶ ಪಾಲನೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments