Webdunia - Bharat's app for daily news and videos

Install App

ರೈಲ್ವೆ ಉತ್ತರ ವಿಭಾಗದ ಶೇ.70ರಷ್ಟು ಮಾರ್ಗ ವಿದ್ಯುದೀಕರಣ: ಸಚಿವಾಲಯ

Webdunia
ಭಾನುವಾರ, 9 ಜನವರಿ 2022 (19:33 IST)
ಭಾರತೀಯ ರೈಲ್ವೆಯನ್ನು ವಿದ್ಯುದೀಕರಣಗೊಳಿಸುವ ರೈಲ್ವೆ ಇಲಾಖೆಯ ಯೋಜನೆ ಹಂತ ಹಂತವಾಗಿ ಸಾಕಾರಗೊಳ್ಳುತ್ತಿದೆ.
ರೈಲ್ವೆ ಉತ್ತರ ವಿಭಾಗ ಶೇ.70ಕ್ಕಿಂತ ಹೆಚ್ಚು ಮಾರ್ಗ ಈಗ ವಿದ್ಯುದೀಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಶೇ.100ರಷ್ಟು ರೈಲ್ವೆ ಮಾರ್ಗವನ್ನು ವಿದ್ಯುದೀಕರಿಸುವ ಕಡೆ ಸಚಿವಾಲಯ ಕೆಲಸ ಮಾಡುತ್ತಿದೆ. ಅಗತ್ಯವಿರುವ ವಿದ್ಯುತ್ ಅನ್ನು ಅಗ್ಗದ ದರದಲ್ಲಿ ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್ ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ರೈಲ್ವೆ ಉತ್ತರ ವಿಭಾಗವು ಪರಿಸರ ಸ್ನೇಹಿ ಹೆಡ್ ಆನ್ ಜನರೇಷನ್ (HOG) ಅನ್ನು ಎಲ್ಲಾ 90 ರೈಲುಗಳಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ಕು ತಿಂಗಳಲ್ಲಿ 33 ಕೋಟಿ ರೂ. ಮೌಲ್ಯದ ಹೈ-ಸ್ಪೀಡ್ ಡೀಸೆಲ್ ಉಳಿತಾಯವಾಗಿದ್ದು, 12 ಸಾವಿರ ಟನ್ ಇಂಗಾಲ ಕ್ರೆಡಿಟ್ ಸಿಕ್ಕಿದೆ.
ರೈಲ್ವೆ ಜೋನ್ ಗಳಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ರೈಲ್ವೆಗಾಗಿ ಸ್ಥಾಪಿಸಲಾಗಿದ್ದು, ಇದರಿಂದ ಸುಮಾರು 40 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಇಲ್ಲಿ ಬರೋಬ್ಬರಿ 3,251 ಟನ್ ಇಂಗಾಲ ಹೊರಸೂಸುವಿಕೆ ಕಡಿತಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments