ಆನೆ ದಾಳಿಗೆ ಮಲೆನಾಡಿಗರು ಕಂಗಾಲು

Webdunia
ಬುಧವಾರ, 29 ಆಗಸ್ಟ್ 2018 (13:52 IST)
ಒಂದೆಡೆ ಅತೀ ಮಳೆಯಿಂದಾಗಿ ಬೆಳೆದ ಬೆಳೆಗಳೆಲ್ಲ ನಾಶವಾದರೆ, ಇನ್ನೊಂದೆಡೆ ಅಲ್ವ ಸ್ವಲ್ಪ ಅಳಿದು ಉಳಿದ ಬೆಳೆಗಳನ್ನು ಕಾಡಾನೆ ದಾಳಿಯಿಂದ ಉಳಿಸಿಕೊಳ್ಳಲಾಗದೆ ಬೆಳೆಗಾರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.

ಮಲೆನಾಡಿನ ರೈತರು ಒಂದೆಡೆ ಮಳೆಯಿಂದ ಈಗಾಗಲೇ ಕಂಗಲಾಗಿದ್ದಾರೆ. ಈಗ ವನ್ಯಪ್ರಾಣಿಗಳ ಹಾವಳಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಈಡಾಗುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುತ್ತಿಹಳ್ಳಿ, ಮೂಲರಹಳ್ಳಿ, ಬೈರಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆ ಹಾವಳಿಯಿಂದ ಬಾಳೆ, ಕಾಫಿ, ಮೆಣಸು, ಭತ್ತ ಸಂಪೂರ್ಣ ನಾಶವಾಗಿದೆ.

ರಾತ್ರಿ ವೇಳೆ ಆನೆಗಳು ದಾಳಿ ಮಾಡಿ   ಮೂಲರಹಳ್ಳಿ ರಘು ಹಾಗೂ ನಾಲ್ಕೈದು ಜನರ ತೋಟದ ಬಾಳೆ ಹಾಗೂ ಕಾಫಿ ಬೆಳೆ ನಾಶಮಾಡಿವೆ. ಹಲವಾರು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments