ಗಜರಾಜನ ಎಂಟ್ರಿಗೆ ರೈತರು ಫುಲ್ ಸುಸ್ತು ...!!!

Webdunia
ಶುಕ್ರವಾರ, 22 ಜುಲೈ 2022 (19:59 IST)
ಚನ್ನಪಟ್ಟಣ ತಾಲ್ಲೂಕಿನಲ್ಲಿ ಹಲವು ದಿನಗಳಿಂದ ರೈತರ ಕೃಷಿ ಜಮೀನಿನ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಇಂದು ಒಂಟಿ ಸಲಗ ಒಂದು ಗ್ರಾಮಸ್ಥರ ಮೇಲೆ ದಾಳಿಗೆ ಮುಂದಾಗಿರುವ ಘಟನೆ ನಡೆದಿದೆ.
 
ತಾಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮದಂಚಿನ ತೋಟದ ಬಳಿ ಕಾಣಿಸಿಕೊಂಡ ಒಂಟಿ ಸಲಗ ನೋಡಲು ಗ್ರಾಮಸ್ಥರು ಜಮಾಣಗೊಂಡಿದ್ದು ಈ ವೇಳೆ ಒಂಟಿ ಸಲಗ ರಸ್ತೆ ಬಳಿ ಜಮಾವಣೆಗೊಂಡಿದ್ದ ಗ್ರಾಮಸ್ಥರನ್ನು ಅಟ್ಟಾಡಿಸಿರುವ ಘಟನೆ ನಡೆದಿದ್ದು ಗ್ರಾಮಸ್ಥರು ಒಂಟಿ ಸಲಗ ದಾಳಿಯಿಂದ ಕೂದಲೆ ಅಂತರದಿಂದ ಪಾರಾಗಿದ್ದಾರೆ.
 
ಗ್ರಾಮದ ಬಳಿ ಕಾಣಿಸಿಕೊಂಡ ಒಂಟಿ ಸಲಗವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಕಾಡಿಗಟ್ಟುವ ಪ್ರಯತ್ನದ ವೇಳೆ ಒಂಟಿ ಸಲಗ ಏಕಾಏಕಿ ಗ್ರಾಮಸ್ಥರ ಮೇಲೆ ದಾಳಿ ಮಾಡಲು ಮುಂದಾಗಿದ್ದು ಒಂಟಿ ಸಲಗ ದಾಳಿಯಿಂದ ಭಯ ಬೀತರಾದ ಗ್ರಾಮಸ್ಥರು ಭಯ ಬಿತರಾಗಿ ಓಡಿ ಪ್ರಾಣ ಉಳಿಸಿಕೊಂಡಿರುವ ಘಟನೆ ನಡೆದಿದೆ.
 
ಗ್ರಾಮದ ಸಮೀಪವೇ ಕಾಡಾನೆ ಪ್ರತ್ಯಕ್ಷ ಗೊಂಡಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ತಿಳಿಸಿದರು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಪುರಿ ರಥಯಾತ್ರೆ: ನೂಕುನುಗ್ಗಲಿನಿಂದ ಒಬ್ಬರು ಸಾವು, 200ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು, Viral Video

ಮುಂದಿನ ಸುದ್ದಿ
Show comments