Webdunia - Bharat's app for daily news and videos

Install App

ಗಜರಾಜನ ಎಂಟ್ರಿಗೆ ರೈತರು ಫುಲ್ ಸುಸ್ತು ...!!!

Webdunia
ಶುಕ್ರವಾರ, 22 ಜುಲೈ 2022 (19:59 IST)
ಚನ್ನಪಟ್ಟಣ ತಾಲ್ಲೂಕಿನಲ್ಲಿ ಹಲವು ದಿನಗಳಿಂದ ರೈತರ ಕೃಷಿ ಜಮೀನಿನ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಇಂದು ಒಂಟಿ ಸಲಗ ಒಂದು ಗ್ರಾಮಸ್ಥರ ಮೇಲೆ ದಾಳಿಗೆ ಮುಂದಾಗಿರುವ ಘಟನೆ ನಡೆದಿದೆ.
 
ತಾಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮದಂಚಿನ ತೋಟದ ಬಳಿ ಕಾಣಿಸಿಕೊಂಡ ಒಂಟಿ ಸಲಗ ನೋಡಲು ಗ್ರಾಮಸ್ಥರು ಜಮಾಣಗೊಂಡಿದ್ದು ಈ ವೇಳೆ ಒಂಟಿ ಸಲಗ ರಸ್ತೆ ಬಳಿ ಜಮಾವಣೆಗೊಂಡಿದ್ದ ಗ್ರಾಮಸ್ಥರನ್ನು ಅಟ್ಟಾಡಿಸಿರುವ ಘಟನೆ ನಡೆದಿದ್ದು ಗ್ರಾಮಸ್ಥರು ಒಂಟಿ ಸಲಗ ದಾಳಿಯಿಂದ ಕೂದಲೆ ಅಂತರದಿಂದ ಪಾರಾಗಿದ್ದಾರೆ.
 
ಗ್ರಾಮದ ಬಳಿ ಕಾಣಿಸಿಕೊಂಡ ಒಂಟಿ ಸಲಗವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಕಾಡಿಗಟ್ಟುವ ಪ್ರಯತ್ನದ ವೇಳೆ ಒಂಟಿ ಸಲಗ ಏಕಾಏಕಿ ಗ್ರಾಮಸ್ಥರ ಮೇಲೆ ದಾಳಿ ಮಾಡಲು ಮುಂದಾಗಿದ್ದು ಒಂಟಿ ಸಲಗ ದಾಳಿಯಿಂದ ಭಯ ಬೀತರಾದ ಗ್ರಾಮಸ್ಥರು ಭಯ ಬಿತರಾಗಿ ಓಡಿ ಪ್ರಾಣ ಉಳಿಸಿಕೊಂಡಿರುವ ಘಟನೆ ನಡೆದಿದೆ.
 
ಗ್ರಾಮದ ಸಮೀಪವೇ ಕಾಡಾನೆ ಪ್ರತ್ಯಕ್ಷ ಗೊಂಡಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ತಿಳಿಸಿದರು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಾಲಕನಾಗಿ ಕೊನೆಯ ದಿನ.. ಬಸ್ ಗೆ ಪ್ರದಕ್ಷಿಣೆ ಬಂದು ನಮಸ್ಕರಿಸಿದ ಕೇರಳ ಸಾರಿಗೆ ಚಾಲಕ: ಭಾವುಕ ವಿಡಿಯೋ

ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ : ಬಿ.ವೈ. ವಿಜಯೇಂದ್ರ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಮುಂದಿನ ಸುದ್ದಿ
Show comments