ಬಿಜೆಪಿಗೆ ಮತ್ತೆ ಆನೆ ಬಲ ; ಕಾಂಗ್ರೆಸ್ ಶಾಸಕರ ರಾಜೀನಾಮೆ ಎಂದ ಡಿಸಿಎಂ

Webdunia
ಸೋಮವಾರ, 24 ಫೆಬ್ರವರಿ 2020 (17:31 IST)
ಬಿಜೆಪಿಯಿಂದ 32 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ತಳ್ಳಿಹಾಕಿದ್ದಾರೆ.

ರಾಜೀನಾಮೆ ನೀಡಿ ಪಕ್ಷದಿಂದ ಹೊರಬರುವವರು ಕಾಂಗ್ರೆಸ್ ನವರೇ ಹೊರತು ಬಿಜೆಪಿಯವರು ಅಲ್ಲ ಎಂದು ಹೇಳಿದ್ದಾರೆ.
ಸಿಎಂ ಇಬ್ರಾಹಿಂ ವಿವಾದಾತ್ಮಕವಾಗಿಯೇ ಹೆಚ್ಚು ಮಾತನಾಡುತ್ತಾರೆ. ಹೀಗಾಗಿ ಅವರ ಹೇಳಿಕೆಗೆ ಪ್ರಾಮುಖ್ಯತೆ ಕೊಡುವುದರಲ್ಲಿ ಅರ್ಥವಿಲ್ಲ.

ಬಿಜೆಪಿಗೆ ಯಾವ ಶಾಸಕರು ಬರಲಿದ್ದಾರೆ ಎಂಬುದರ ಕುರಿತು ಮುಂದಿನ ದಿನಗಳಲ್ಲಿ ಅವರಿಗೆ ತಿಳಿದುಬರಲಿದೆ ಅಂತ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನೇತೃತ್ವದಲ್ಲಿ ಬಿಜೆಪಿ ಆಡಳಿತ ಅವಧಿ ಪೂರೈಸುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments