Webdunia - Bharat's app for daily news and videos

Install App

ಮಿತಿ ಮೀರಿದ ಆನೆ ಹಾವಳಿ: ಬೆಳೆ ನಾಶ

Webdunia
ಭಾನುವಾರ, 13 ಜನವರಿ 2019 (17:45 IST)
ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

ಆನೇಕಲ್ ಗಡಿ ಭಾಗದ ತಮಿಳುನಾಡಿನ ಬಿರ್ಜೆಪಲ್ಲಿ ಗ್ರಾಮದ ಬಳಿ ಆನೆಗಳು ಕಾಣಿಸಿಕೊಂಡಿವೆ. ಇಡೀ ರಾತ್ರಿ  ಗ್ರಾಮದ ಪಕ್ಕದಲ್ಲೇ ಬೀಡು ಬಿಟ್ಟಿದ್ದ ಆನೆಗಳಿಂದ ಅಲ್ಲಿನ ಜನರು ನಿದ್ದೆ ಬಿಡುವಂತಾಗಿದೆ.

ಸುತ್ತ ಮುತ್ತಲ ಹೊಲಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಗ್ರಾಮಸ್ಥರು ಹಾಗು ಅರಣ್ಯ ಸಿಬ್ಬಂದಿಯಿಂದ ಕಾಡಾನೆಗಳನ್ನು ಓಡಿಸುವ ಯತ್ನ ಮುಂದುವರಿದಿದೆ. ಆದರೆ ಗ್ರಾಮಸ್ಥರ ಮೇಲೆ ಆನೆಗಳು ತಿರುಗಿ ಬೀಳುತ್ತಿವೆ. ಗ್ರಾಮದ ಯುವಕನ ಮೇಲೆ ಆನೆಯೊಂದು ದಾಳಿ ನಡೆಸಿದ್ದು, ಕೂದಲು ಎಳೆ ಅಂತರದಲ್ಲಿ ಯುವಕ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ.

ಅರಣ್ಯ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದು  ಗ್ರಾಮಸ್ಥರು ಪ್ರತಿಭಟನೆ ಹಾದಿ ತುಳಿದಿದ್ದಾರೆ. ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments