ಆನೆ ಕಾಡಿಗಟ್ಟಿದ ಅರಣ್ಯಾಧಿಕಾರಿಗಳು

Webdunia
ಸೋಮವಾರ, 2 ಜನವರಿ 2023 (17:22 IST)
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆಯಲ್ಲಿ ಒಂಟಿ ಸಲಗವೊಂದು ಓಡಾಡಿತ್ತು. ಗ್ರಾಮದ ಶಿವಲಿಂಗೇಗೌಡರ ಜಮೀನಿನಲ್ಲಿ ಆನೆ ಓಡಾಡಿದೆ. ಆನೆ ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು, ಒಂಟಿ ಸಲಗ ಆರ್ಭಟದ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ನಾಡಿನಿಂದ ಒಂಟಿ ಸಲಗವನ್ನು ಕಾಡಿಗೆ ಓಡಿಸಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಸತತ ಪ್ರಯತ್ನದಿಂದ ಆನೆಯನ್ನು ಕಾಡಿಗೆ ಓಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ಸೀದಾ ಕ್ಲಿನಿಕ್ ಗೇ ಬಂದ ನಾಯಿ: Viral Video

ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳಿಗೆ ಪೊಲೀಸರ ಗ್ರಿಲ್‌

ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಕೇಳಿದಾಗ ಎದ್ದು ಹೋದ ಜೈರಾಂ ರಮೇಶ್, ಕೆಸಿ ವೇಣುಗೋಪಾಲ್ Video

ಗುಂಡಿನ ಘರ್ಷಣೆಯ ಬೆನ್ನಲ್ಲೇ ಸರ್ಕಾರದ ಮುಂದೆ ಹೊಸ ಬೇಡಿಕೆಯಿಟ್ಟ ಶಾಸಕ ಗಾಲಿ ಜನಾರ್ದನ ರೆಡ್ಡಿ

ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಿಗೆ ಅವಮಾನ: ಮಿಯಾರು ಕಂಬಳದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments