Webdunia - Bharat's app for daily news and videos

Install App

ನೀರು ಕುಡಿಯಲು ಬಂದು ಜಲಕ್ರೀಡೆಯಾಡಿದ ಕಾಡಾನೆಗಳು

Webdunia
ಭಾನುವಾರ, 14 ಅಕ್ಟೋಬರ್ 2018 (16:44 IST)
ಬೆಳ್ಳಂಬೆಳ್ಳಗೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ಚಿತ್ರಣ ಕಂಡುಬಂದಿದೆ.

ರಾಮನಗರದ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಆಟವಾಡುತ್ತಿರುವ 4 ಕಾಡಾನೆಗಳು ಜನರ ಗಮನ ಸೆಳೆದಿವೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಕಾಡಾನೆಗಳು ಜಲಕ್ರೀಡೆಯಲ್ಲಿ ತೊಡಗಿದ್ದವು.
ರಾತ್ರಿ ಪೂರ ಕೆರೆಯಲ್ಲಿಯೇ ಇದ್ದು ಬೆಳಗ್ಗೆಯಾಗುತ್ತಿದ್ದಂತೆ ಮತ್ತೆ ಕಾಡಿನತ್ತ ಮುಖಮಾಡಿದ ಗಜಪಡೆ.

ಕಬ್ಬಾಳು ಅರಣ್ಯದಿಂದ ಬಂದಿರುವ ಕಾಡಾನೆಗಳ ತಂಡ ಇದಾಗಿದೆ. ನೀರು ಕುಡಿಯಲು ಬಂದು ಮತ್ತೆ ಕಾಡಾನೆಗಳು ವಾಪಸ್ ಆಗಿವೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments