ನೀರು ಕುಡಿಯಲು ಬಂದು ಜಲಕ್ರೀಡೆಯಾಡಿದ ಕಾಡಾನೆಗಳು

Webdunia
ಭಾನುವಾರ, 14 ಅಕ್ಟೋಬರ್ 2018 (16:44 IST)
ಬೆಳ್ಳಂಬೆಳ್ಳಗೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ಚಿತ್ರಣ ಕಂಡುಬಂದಿದೆ.

ರಾಮನಗರದ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಆಟವಾಡುತ್ತಿರುವ 4 ಕಾಡಾನೆಗಳು ಜನರ ಗಮನ ಸೆಳೆದಿವೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಕಾಡಾನೆಗಳು ಜಲಕ್ರೀಡೆಯಲ್ಲಿ ತೊಡಗಿದ್ದವು.
ರಾತ್ರಿ ಪೂರ ಕೆರೆಯಲ್ಲಿಯೇ ಇದ್ದು ಬೆಳಗ್ಗೆಯಾಗುತ್ತಿದ್ದಂತೆ ಮತ್ತೆ ಕಾಡಿನತ್ತ ಮುಖಮಾಡಿದ ಗಜಪಡೆ.

ಕಬ್ಬಾಳು ಅರಣ್ಯದಿಂದ ಬಂದಿರುವ ಕಾಡಾನೆಗಳ ತಂಡ ಇದಾಗಿದೆ. ನೀರು ಕುಡಿಯಲು ಬಂದು ಮತ್ತೆ ಕಾಡಾನೆಗಳು ವಾಪಸ್ ಆಗಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ರೊಚ್ಚಿಗೆದ್ದ ನಾಯಿ, ದೈತ್ಯ ಹಾವು ಪೀಸ್ ಪೀಸ್.. Viral video

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments